Webdunia - Bharat's app for daily news and videos

Install App

ನೈವೇದ್ಯ ಮಾಡುವಾಗ ದೇವರಿಗೆ ಈ ವಿಚಾರಗಳು ನಿಷಿದ್ಧ

Webdunia
ಗುರುವಾರ, 8 ಸೆಪ್ಟಂಬರ್ 2022 (08:20 IST)
ಬೆಂಗಳೂರು: ದೇವಾಲಯದಲ್ಲಿ ಅಥವಾ ಮನೆಯಲ್ಲಿ ಪೂಜೆ ಮಾಡುವಾಗ ನೈವೇದ್ಯ ಮಾಡುವ ವೇಳೆ ಈ ಕೆಲವೊಂದು ಕೆಲಸ ಮಾಡುವುದು ನಿಷಿದ್ಧ. ಅವು ಯಾವುವು ನೋಡೋಣ.

ಘಂಟಾನಾದಂ ತಥಾ ವಾದ್ಯಂ ನಮಸ್ಕಾರಂ ಪ್ರದಕ್ಷಿಣಮ್. ಗಾಂಧರ್ವ ನೃತ್ಯಗೀತಂ ಚ ಶ್ರುತಿ ಪಾಠ ಚ ಭಾಷಣಮ್. ನೈವೇದ್ಯಕಾಲೇ ಯಃ ಕುರ್ಯಾತ್ ರೌರವಂ ನರಕ ವ್ರಜೇತ್ ಎಂಬ ಮಾತಿದೆ.

ಅದರಂತೆ ದೇವರಿಗೆ ನೈವೇದ್ಯ ಮಾಡುವಾಗ ಘಂಟಾ ನಾದ ಮಾಡುವುದು, ವಾದ್ಯ ಮೊಳಗಿಸುವುದು, ಪ್ರದಕ್ಷಿಣೆ ಹಾಕುವುದು, ನೃತ್ಯ, ಸಂಗೀತ ಹಾಡುವುದು ಮಾಡುವುದು ಮಹಾ ಪಾಪವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಮುಂದಿನ ಸುದ್ದಿ
Show comments