Webdunia - Bharat's app for daily news and videos

Install App

ಕೊಳೆತ ತಾಂಬೂಲ ಕೊಟ್ಟರೆ ಈ ಶಾಪ ನಿಮಗೆ ತಟ್ಟುವುದು!

Webdunia
ಗುರುವಾರ, 1 ಆಗಸ್ಟ್ 2019 (09:05 IST)
ಬೆಂಗಳೂರು: ಅರಿಶಿನ ಕುಂಕುಮ ಅಥವಾ ದಾನ, ಧರ್ಮ, ದಕ್ಷಿಣೆ ಕೊಡುವಾಗ ತಾಂಬೂಲ ನೀಡುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ.


ಆದರೆ ಈ ರೀತಿ ತಾಂಬೂಲ ಕೊಡುವಾಗ ಅದು ಕೊಳೆತಿದ್ದರೆ ಅದರ ಕೆಟ್ಟ ಫಲ ನಮ್ಮ ಮೇಲಾಗುವುದು ಎಂಬುದನ್ನು ಮರೆಯಬಾರದು.

ತಾಂಬೂಲ ಕೊಡುವಾಗ ವೀಳ್ಯದೆಲೆ ಅಥವಾ ಅಡಿಕೆ ಕೊಳೆತಿದ್ದರೆ ನೀವು ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಅದನ್ನು ಮೊದಲು ದೇವರ ಮುಂದೆ ಇಟ್ಟು ನಮಸ್ಕರಿಸಿ ಅನಂತರ ಸರಿಯಾದ ರೀತಿಯಲ್ಲಿ ಬಳಸತಕ್ಕದ್ದು ಎಂದು ಶಾಸ್ತ್ರ ಹೇಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments