Webdunia - Bharat's app for daily news and videos

Install App

ಕೊಳೆತ ತಾಂಬೂಲ ಕೊಟ್ಟರೆ ಈ ಶಾಪ ನಿಮಗೆ ತಟ್ಟುವುದು!

Webdunia
ಗುರುವಾರ, 1 ಆಗಸ್ಟ್ 2019 (09:05 IST)
ಬೆಂಗಳೂರು: ಅರಿಶಿನ ಕುಂಕುಮ ಅಥವಾ ದಾನ, ಧರ್ಮ, ದಕ್ಷಿಣೆ ಕೊಡುವಾಗ ತಾಂಬೂಲ ನೀಡುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ.


ಆದರೆ ಈ ರೀತಿ ತಾಂಬೂಲ ಕೊಡುವಾಗ ಅದು ಕೊಳೆತಿದ್ದರೆ ಅದರ ಕೆಟ್ಟ ಫಲ ನಮ್ಮ ಮೇಲಾಗುವುದು ಎಂಬುದನ್ನು ಮರೆಯಬಾರದು.

ತಾಂಬೂಲ ಕೊಡುವಾಗ ವೀಳ್ಯದೆಲೆ ಅಥವಾ ಅಡಿಕೆ ಕೊಳೆತಿದ್ದರೆ ನೀವು ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಅದನ್ನು ಮೊದಲು ದೇವರ ಮುಂದೆ ಇಟ್ಟು ನಮಸ್ಕರಿಸಿ ಅನಂತರ ಸರಿಯಾದ ರೀತಿಯಲ್ಲಿ ಬಳಸತಕ್ಕದ್ದು ಎಂದು ಶಾಸ್ತ್ರ ಹೇಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi mantra: ಆದಿಲಕ್ಷ್ಮಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Narasimhastakam: ನರಸಿಂಹಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

Durga Mantra: ದುರ್ಗಾ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments