Webdunia - Bharat's app for daily news and videos

Install App

ಬ್ಯುಸಿನೆಸ್, ವ್ಯವಹಾರದಲ್ಲಿ ಯಶಸ್ಸು ಸಿಗಬೇಕಾದರೆ ಹೀಗೆ ಮಾಡಿ

Webdunia
ಸೋಮವಾರ, 4 ಜನವರಿ 2021 (09:03 IST)
ಬೆಂಗಳೂರು: ಯಾಕೋ ಅಂಗಡಿ, ವ್ಯಾಪಾರ, ವ್ಯವಹಾರದಲ್ಲಿ ಯಶಸ್ಸು ಸಿಗುತ್ತಿಲ್ಲ, ಲಾಭ ಕೈಗೆ ಬರುತ್ತಿಲ್ಲ ಎಂಬ ನಿರಾಸೆ ಕಾಡುತ್ತಿದೆಯೇ? ಹಾಗಿದ್ದರೆ ಈ ಒಂದು ಕೆಲಸ ಮಾಡಿ ನೋಡಿ.


ಶುಕ್ಲ ಪಕ್ಷ ಪೂರ್ಣ ಚಂದ್ರನ ದಿನಗಳಲ್ಲಿ ನಿಮ್ಮ ಅಂಗಡಿ ಅಥವಾ ವ್ಯವಹಾರ, ಉದ್ದಿಮೆಯಿರುವ ಕಟ್ಟಡದ ಹೊರಗೆ ಶನಿವಾರಗಳಂದು ಸಂಜೆ ವೇಳೆ ನಿಂಬೆ ಹಣ‍್ಣಿನ ರಸವನ್ನು ಹಿಂಡಿಡಿ. ಇದರಿಂದ ಉದ್ಯಮದಲ್ಲಿ ನಿಮಗೆ ಮುಂದೆ ಬರುವ ಉತ್ಸಾಹ ಹೆಚ್ಚುತ್ತಲ್ಲದೆ, ಯಶಸ್ಸೂ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments