ಋತುಗಳಿಗೆ ಅನುಸಾರವಾಗಿ ಆಹಾರ: ವಸಂತ ಋತುವಿನ ಬಗ್ಗೆ ನಿಮಗೆಷ್ಟು ಗೊತ್ತು?

Webdunia
ಶುಕ್ರವಾರ, 25 ಜನವರಿ 2019 (08:57 IST)
ಬೆಂಗಳೂರು: ಪ್ರತಿಯೊಂದು ಋತುವಿಗೆ ಅನುಸಾರವಾಗಿ ನಮ್ಮ ಆಹಾರದ ನಿಯಮಗಳು ಬದಲಾಗಬೇಕು. ಹಾಗಿದ್ದರೆ ಮಾತ್ರ ಆರೋಗ್ಯವೂ ಚೆನ್ನಾಗಿರುತ್ತದೆ.


ವಾತಾವರಣದ ಬದಲಾವಣೆಗೆ ನಮ್ಮನ್ನು ಹೊಂದಿಕೊಳ್ಳಲು ಮನುಷ್ಯ ಆಹಾರದಲ್ಲಿ ಬದಲಾವಣೆ ಮಾಡಲೇಬೇಕಾಗುತ್ತದೆ. ನಮ್ಮ ದೇಶದಲ್ಲಿ ಮಳೆ, ಚಳಿ ಮತ್ತು ಬೇಸಿಗೆಗಾಲ ಎಂಬ ಮೂರು ಮುಖ್ಯ ಋತುಗಳಿವೆ. ಪ್ರತಿಯೊಂದು ಮುಖ್ಯ ಋತುವು ಎರಡು ಋತುಗಳಲ್ಲಿ ವಿಭಜನೆಯಾಗುತ್ತದೆ. ವಿಭಜನೆಯಾದ ಋತುವಿನಲ್ಲಿ ಎರಡು ತಿಂಗಳಿರುತ್ತವೆ. ಆರು ಋತುಗಳು ಸೇರಿ ಒಂದು ವರ್ಷವಾಗುತ್ತದೆ.

ವಸಂತ ಋತುವಿನಲ್ಲಿನ ಆಹಾರ
ಈ ಋತುವಿನಲ್ಲಿ ಜಡ, ಎಣ್ಣೆ-ತುಪ್ಪಯುಕ್ತ, ಹುಳಿ ಮತ್ತು ಸಿಹಿ ಪದಾರ್ಥಗಳನ್ನು ಸೇವಿಸದೇ, ಅರಳು, ಹುರಿದ ಕಡಲೆ, ಗೋಧಿ, ಹೆಸರು, ಮೆಂತ್ಯ, ಸುವರ್ಣಗಡ್ಡೆ, ತಾಜಾ ಅರಿಶಿನ, ಹಸಿ ಶುಂಠಿ, ಇಂತಹ ಜೀರ್ಣಿಸಲು ಸುಲಭವಾದ, ಒಣಗಿದ, ಕಹಿ, ಒಗರು ಮತ್ತು ಖಾರದ ಪದಾರ್ಥಗಳನ್ನು ಸೇವಿಸಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಮುಂದಿನ ಸುದ್ದಿ
Show comments