Webdunia - Bharat's app for daily news and videos

Install App

ಹೇಮಂತ ಋತುವಿನಲ್ಲಿ ಯಾವುದು ನಿಷಿದ್ಧ?

Webdunia
ಗುರುವಾರ, 31 ಜನವರಿ 2019 (10:28 IST)
ಬೆಂಗಳೂರು: ಪ್ರತಿಯೊಂದು ಋತುವಿಗೆ ಅನುಸಾರವಾಗಿ ನಮ್ಮ ಆಹಾರದ ನಿಯಮಗಳು ಬದಲಾಗಬೇಕು. ಹಾಗಿದ್ದರೆ ಮಾತ್ರ ಆರೋಗ್ಯವೂ ಚೆನ್ನಾಗಿರುತ್ತದೆ.


ವಾತಾವರಣದ ಬದಲಾವಣೆಗೆ ನಮ್ಮನ್ನು ಹೊಂದಿಕೊಳ್ಳಲು ಮನುಷ್ಯ ಆಹಾರದಲ್ಲಿ ಬದಲಾವಣೆ ಮಾಡಲೇಬೇಕಾಗುತ್ತದೆ. ನಮ್ಮ ದೇಶದಲ್ಲಿ ಮಳೆ, ಚಳಿ ಮತ್ತು ಬೇಸಿಗೆಗಾಲ ಎಂಬ ಮೂರು ಮುಖ್ಯ ಋತುಗಳಿವೆ. ಪ್ರತಿಯೊಂದು ಮುಖ್ಯ ಋತುವು ಎರಡು ಋತುಗಳಲ್ಲಿ ವಿಭಜನೆಯಾಗುತ್ತದೆ. ವಿಭಜನೆಯಾದ ಋತುವಿನಲ್ಲಿ ಎರಡು ತಿಂಗಳಿರುತ್ತವೆ. ಆರು ಋತುಗಳು ಸೇರಿ ಒಂದು ವರ್ಷವಾಗುತ್ತದೆ.

ಹೇಮಂತ ಋತು
ಹೇಮಂತ ಋತುವು ಚಳಿಗಾಲದ ಆರಂಭದ ಕಾಲವಾಗಿದೆ. ಈ ಕಾಲದಲ್ಲಿ ಜೀರ್ಣಶಕ್ತಿಯು ಚೆನ್ನಾಗಿರುತ್ತದೆ. ಈ ಕಾಲದಲ್ಲಿ ಹೆಚ್ಚು ಎಣ್ಣೆಯುಕ್ತ ಪದಾರ್ಥಗಳನ್ನು ಸೇವಿಸಬಹುದು. ಆದರೆ ಅತ್ಯಂತ ತಂಪು ಮತ್ತು ಒಣ ಪದಾರ್ಥಗಳನ್ನು ಸೇವಿಸದೇ ಇರುವುದು ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಮುಂದಿನ ಸುದ್ದಿ
Show comments