Webdunia - Bharat's app for daily news and videos

Install App

ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?

Webdunia
ಗುರುವಾರ, 2 ಮೇ 2019 (06:55 IST)
ಬೆಂಗಳೂರು: ಶ್ರೀ ಗಕಾರ ಗಣಪತಿ ಅಷ್ಟೋತ್ತರ ಓದಿ ಪೂಜಿಸುವವರಿಗೆ ಬಹಳ ಬೇಗ ಫಲ ಸಿಗುವುದು. ಯಾವ ವಾರ ಓದಿದರೆ ಏನು ಫಲ ನೋಡೋಣ.


ಭಾನುವಾರ: ಕೆಲಸದ ತೊಂದರೆಗಳು, ಕಿರುಕುಳ ನಿವಾರಣೆಯಾಗುವುದು.
ಸೋಮವಾರ: ಮಾನಸಿಕ ನೆಮ್ಮದಿ ದೊರೆಯುವುದು. ಜುಗುಪ್ಸೆ ದೂರವಾಗುವುದು.
ಮಂಗಳವಾರ: ಗೃಹ ಕಲಹ, ದಾಂಪತ್ಯ ಕಲಹಗಳು ದೂರವಾಗುವುದು.
ಬುಧವಾರ: ವಿದ್ಯಾವಂತರೂ, ಜ್ಞಾನಿಗಳೂ ಆಗುತ್ತಾರೆ.
ಗುರುವಾರ: ಓದಿದರೆ ನೀವು ಮಾಡುವ ಸಕಲ ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರುವುದು.
ಶುಕ್ರವಾರ: ಮನೆಯಲ್ಲಿ ಹಣಕಾಸಿನ ಸಮಸ್ಯೆ ದೂರವಾಗುವುದು.
ಶನಿವಾರ: ಸಮಸ್ತ ಸಾಲ ಬಾಧೆ ನಿವಾರಣೆಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments