ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?

Webdunia
ಗುರುವಾರ, 2 ಮೇ 2019 (06:55 IST)
ಬೆಂಗಳೂರು: ಶ್ರೀ ಗಕಾರ ಗಣಪತಿ ಅಷ್ಟೋತ್ತರ ಓದಿ ಪೂಜಿಸುವವರಿಗೆ ಬಹಳ ಬೇಗ ಫಲ ಸಿಗುವುದು. ಯಾವ ವಾರ ಓದಿದರೆ ಏನು ಫಲ ನೋಡೋಣ.


ಭಾನುವಾರ: ಕೆಲಸದ ತೊಂದರೆಗಳು, ಕಿರುಕುಳ ನಿವಾರಣೆಯಾಗುವುದು.
ಸೋಮವಾರ: ಮಾನಸಿಕ ನೆಮ್ಮದಿ ದೊರೆಯುವುದು. ಜುಗುಪ್ಸೆ ದೂರವಾಗುವುದು.
ಮಂಗಳವಾರ: ಗೃಹ ಕಲಹ, ದಾಂಪತ್ಯ ಕಲಹಗಳು ದೂರವಾಗುವುದು.
ಬುಧವಾರ: ವಿದ್ಯಾವಂತರೂ, ಜ್ಞಾನಿಗಳೂ ಆಗುತ್ತಾರೆ.
ಗುರುವಾರ: ಓದಿದರೆ ನೀವು ಮಾಡುವ ಸಕಲ ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರುವುದು.
ಶುಕ್ರವಾರ: ಮನೆಯಲ್ಲಿ ಹಣಕಾಸಿನ ಸಮಸ್ಯೆ ದೂರವಾಗುವುದು.
ಶನಿವಾರ: ಸಮಸ್ತ ಸಾಲ ಬಾಧೆ ನಿವಾರಣೆಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ಮುಂದಿನ ಸುದ್ದಿ
Show comments