ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?

Webdunia
ಗುರುವಾರ, 2 ಮೇ 2019 (06:55 IST)
ಬೆಂಗಳೂರು: ಶ್ರೀ ಗಕಾರ ಗಣಪತಿ ಅಷ್ಟೋತ್ತರ ಓದಿ ಪೂಜಿಸುವವರಿಗೆ ಬಹಳ ಬೇಗ ಫಲ ಸಿಗುವುದು. ಯಾವ ವಾರ ಓದಿದರೆ ಏನು ಫಲ ನೋಡೋಣ.


ಭಾನುವಾರ: ಕೆಲಸದ ತೊಂದರೆಗಳು, ಕಿರುಕುಳ ನಿವಾರಣೆಯಾಗುವುದು.
ಸೋಮವಾರ: ಮಾನಸಿಕ ನೆಮ್ಮದಿ ದೊರೆಯುವುದು. ಜುಗುಪ್ಸೆ ದೂರವಾಗುವುದು.
ಮಂಗಳವಾರ: ಗೃಹ ಕಲಹ, ದಾಂಪತ್ಯ ಕಲಹಗಳು ದೂರವಾಗುವುದು.
ಬುಧವಾರ: ವಿದ್ಯಾವಂತರೂ, ಜ್ಞಾನಿಗಳೂ ಆಗುತ್ತಾರೆ.
ಗುರುವಾರ: ಓದಿದರೆ ನೀವು ಮಾಡುವ ಸಕಲ ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರುವುದು.
ಶುಕ್ರವಾರ: ಮನೆಯಲ್ಲಿ ಹಣಕಾಸಿನ ಸಮಸ್ಯೆ ದೂರವಾಗುವುದು.
ಶನಿವಾರ: ಸಮಸ್ತ ಸಾಲ ಬಾಧೆ ನಿವಾರಣೆಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಮುಂದಿನ ಸುದ್ದಿ
Show comments