Webdunia - Bharat's app for daily news and videos

Install App

ಗೌರಿ ಹಬ್ಬಕ್ಕೆ ಬಾಗಿನ ಕೊಡುವುದರ ಅರ್ಥವೇನು?

Webdunia
ಶುಕ್ರವಾರ, 21 ಆಗಸ್ಟ್ 2020 (08:45 IST)
ಬೆಂಗಳೂರು: ಇಂದು ಗೌರಿ ಹಬ್ಬದ ಸಂಭ್ರಮ. ಹೆಂಗಳೆಯರು ಇಂದು ತಮ್ಮ ಮುತ್ತೈದೆ ಭಾಗ್ಯ ಗಟ್ಟಿಯಾಗಿರಲೆಂದು ಬಾಗಿನ ಕೊಟ್ಟು ಸುಮಂಗಲಿಯರ ಆಶೀರ್ವಾದ ಪಡೆಯುತ್ತಾರೆ. ಇಂದು ಬಾಗಿನ ಕೊಡುವುದು ಯಾಕೆ ಅದರ ಅರ್ಥವೇನು ಎಂದು ನಿಮಗೆ ಗೊತ್ತಾ?


ಮೊರದ ಬಾಗಿನಕ್ಕೆ ಸಂಸ್ಕೃತದಲ್ಲಿ ವೇಣು ಪಾತ್ರ ಎಂದು ಕರೆಯು6ತ್ತಾರೆ. ಮೊರದ ಬಾಗಿನದಲ್ಲಿ ನಾರಾಯಣನ ಅಂಶ ಇರುತ್ತದೆ. ಮೊರವೆಂಬ ನಾರಾಯಣ ಮತ್ತು ಮೊರದ ಒಳಗೆ ತುಂಬಿಡುವ ವಿವಿಧ ಧಾನ್ಯ, ಧವಸಗಳ ಮೂಲಕ ನೆಲೆಯಾಗಿರುವ ಲಕ್ಷ್ಮೀ ದೇವಿಯ ರೀತಿ ದಂಪತಿಗಳು ಲಕ್ಷ್ಮೀ-ನಾರಾಯಣರ ರೀತಿ ಇರಲಿ ಎಂಬ ಕಾರಣಕ್ಕೆ ಮತ್ತು ಸುಮಂಗಲಿ ಭಾಗ್ಯ ಯಾವಾಗಲೂ ಇರಲಿ ಎಂದು ಸುಮಂಗಲೀ ದೇವತೆಯರ ಸಾಕ್ಷಿಯಾಗಿ ಭಾಗಿನ ಕೊಡಲಾಗುತ್ತದೆ.

ಮದುವೆಯಾದ ಹೆಣ್ಣು 16 ಸುಮಂಗಲಿಯರಿಗೆ ಸಮವಂತೆ. ಸೀರೆಯ ಸೆರಗಿನಲ್ಲಿ ಮಹಾಲಕ್ಷ್ಮಿಯು ಸೌಭಾಗ್ಯದ ರೂಪದಲ್ಲಿ ನೆಲೆಸಿರುತ್ತಾಳಂತೆ. ಇದಕ್ಕೇ ಸೆರಗು ಹಿಡಿದು ಮೊರದ ಬಾಗಿನ ಕೊಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments