Webdunia - Bharat's app for daily news and videos

Install App

ಮಂಗಳಮುಖಿಯರಿಂದ ಪಡೆದ ಈ ವಸ್ತುವಿನಂದ ಅದೃಷ್ಟವಂತರಾಗುತ್ತಾರಂತೆ!

Webdunia
ಗುರುವಾರ, 23 ನವೆಂಬರ್ 2017 (08:42 IST)
ಬೆಂಗಳೂರು: ಹಣದ ಸಮಸ್ಯೆ ಯಾರಿಗಿಲ್ಲ ಹೇಳಿ? ಎಷ್ಟೇ ಸಂಪಾದಿಸಿದರೂ ತಿಂಗಳ ಕೊನೆಯಲ್ಲಿ ಕೈಯಲ್ಲಿ ನಯಾಪೈಸೆ ಉಳಿಯಲ್ಲ ಎಂಬ ದೂರು ಎಲ್ಲರ ಬಳಿ ಇರುತ್ತದೆ. ಇದಕ್ಕೆ ಒಂದು ಪರಿಹಾರ ಕೂಡ ಇದೆ. ಅದೇನು ಗೊತ್ತಾ…? ಮಂಗಳಮುಖಯರಿಂದ ಹಣ ಪಡೆದುಕೊಂಡರೆ ನಿಮಗೆ ಮತ್ತೆಂದೂ ಹಣದ ಸಮಸ್ಯೆ ಎದುರಾಗದಂತೆ!

ಮಂಗಳಮುಖಿಯರೇ ನಮ್ಮಿಂದ ದುಡ್ಡು ಪೀಕುತ್ತಾರೆ ಇನ್ನು ಅವರ ಬಳಿ ಹಣ ಪಡೆಯುವುದೇ ಎಂದು ಭಯಪಡಬೇಡಿ.ಮಂಗಳಮುಖಿಯರು ಗಂಡಿನ ದೇಹದೊಳಗೆ ಹೆಣ್ಣು, ಹೆಣ್ಣಿನ ದೇಹದೊಳಗೆ ಗಂಡು ಹೊಂದಿರುವ ದೇಹವಾಗಿರುವುದರಿಂದ ಅವರನ್ನು ಅರ್ಧನಾರೀಶ್ವರನ ಅ಻ವತಾರ ಎನ್ನುತ್ತಾರೆ. ಇವರಿಗೆ ಕೆಲವು ದಿವ್ಯಶಕ್ತಿಗಳು ಇರುತ್ತದೆಯಂತೆ.

ಇವರಿಂದ ಆರ್ಶೀವಾದ ಪಡೆದವರು ಯಾವುದೇ ತೊಂದರೆ ಇಲ್ಲದೇ ಜೀವನದಲ್ಲಿ ಉನ್ನತಿ ಹೊಂದುತ್ತಾರಂತೆ. ಮಂಗಳವಾರದ ದಿನ ನಿಮ್ಮ ಮನೆಯಿಂದ 11, 21, 51, 101 ಹೀಗೆ ಒಂದು ರೂಪಾಯಿ ಹೆಚ್ಚು ಇರುವಂತೆ ಹಣವನ್ನು ಅವರಿಗೆ ಕೊಟ್ಟು ಅವರಿಂದ ಕೇವಲ ದು ರೂಪಾಯಿಯನ್ನು ನೀಡುವಂತೆ ಆರ್ಶೀವದಿಸಿಕೊಂಡು ಅದನ್ನು ತೆಗೆದುಕೊಂಡು ಮನೆಯಲ್ಲಿ ಇಡಬೇಕಂತೆ. ಹಣ ಇಡುವ ಜಾಗದಲ್ಲಿ ಇದನ್ನು ಇಟ್ಟು ಪೂಜಿಸಿದರೆ ಜೀವನದಲ್ಲಿ ಅದೃಷ್ಟ ಹುಡುಕಿಕೊಂಡು ಬರುತ್ತದೆಯಂತೆ ಎನ್ನುತ್ತಾರೆ ಪಂಡಿತ ಮಹಾಶಯರು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments