ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಅನುಕೂಲವಿಲ್ಲದಿದ್ದರೆ ಇಲ್ಲಿ ಸುಬ್ರಹ್ಮಣ್ಯನ ಸೇವೆ ಸಲ್ಲಿಸಬಹುದು

Webdunia
ಗುರುವಾರ, 6 ಅಕ್ಟೋಬರ್ 2022 (07:50 IST)
WD
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಂತೇ ನಮ್ಮ ರಾಜ್ಯದಲ್ಲಿ ಸರ್ಪ ಸಂಸ್ಕಾರ, ಸುಬ್ರಹ್ಮಣ್ಯ ಸೇವೆಗೆ ಹೆಸರು ವಾಸಿಯಾಗಿರುವ ಇನ್ನೊಂದು ದೇವಸ್ಥಾನವೆಂದರೆ ಘಾಟಿ ಸುಬ್ರಹ್ಮಣ್ಯ.

ಬೆಂಗಳೂರು ಸಮೀಪ ದೊಡ್ಡ ಬಳ್ಳಾಪುರದಲ್ಲಿರುವ ಈ ದೇವಾಲಯದಲ್ಲಿ ಕಾರ್ತಿಕೇಯ ಮತ್ತು ನರಸಿಂಹ ದೇವರ ಮೂರ್ತಿ ಒಂದೇ ಕಡೆ ನೋಡಬಹುದು. ಸುಮಾರು 600 ವರ್ಷಗಳು ಹಳೆಯದಾದ ದೇವಸ್ಥಾನದಲ್ಲಿ ದೇವರ ಮೂರ್ತಿ ಭೂಮಿಯ ಅಡಿಯಿಂದಲೇ ಉದ್ಭವವಾಗಿದೆ ಎಂದು ನಂಬಲಾಗಿದೆ.

ಸಾಮಾನ್ಯವಾಗಿ ಮಕ್ಕಳಾಗದ ದಂಪತಿ, ವಿವಾಹಾಪೇಕ್ಷಿತ ದಂಪತಿ, ಸರ್ಪದೋಷವವಿರುವವರು ಸುಬ್ರಹ್ಮಣ್ಯನ ಆರಾಧನೆ ಮಾಡಿದರೆ ಉತ್ತಮ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಅನುಕೂಲವಿಲ್ಲದೇ ಹೋದರೆ ಇಲ್ಲಿ ಬಂದು ಹರಕೆ ಸಲ್ಲಿಸಿ ದೇವರ ಪೂಜೆ ಮಾಡಿದರೆ ಸಂತಾನ ಭಾಗ್ಯ, ವಿವಾಹ ಭಾಗ್ಯ ಸಿಗುವುದು ಎಂಬ ನಂಬಿಕೆಯಿದೆ.

Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಯುಗಾದಿ ಹಬ್ಬ ಯಾವಾಗ, ಶುಭ ಮುಹೂರ್ತದ ವಿವರ ಇಲ್ಲಿದೆ

ಮಹಾಗಣೇಶ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮಂಗಳವಾರ ಆಂಜನೇಯಸ್ವಾಮಿಯ ಈ ಸ್ತೋತ್ರ ಓದಿದರೆ ಕಷ್ಟ ನಿವಾರಣೆ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ದೇವರ ಕೋಣೆಯಲ್ಲಿ ಒಂದೇ ದೀಪ ಹಚ್ಚಬಾರದೇ, ಏನಿದರ ಅರ್ಥ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments