ವಿವಾಹವಾಗಬೇಕಾದರೆ ಯುವತಿಯರು ಹೀಗೆ ದೀಪ ಬೆಳಗಬೇಕು

Webdunia
ಗುರುವಾರ, 8 ಆಗಸ್ಟ್ 2019 (08:37 IST)
ಬೆಂಗಳೂರು: ಅವಿವಾಹಿತ ಯುವತಿಯರು ಉತ್ತಮ ವರನ ಅನ್ವೇಷಣೆಯಲ್ಲಿರುವ ಕನ್ಯೆಯರು ಪ್ರತಿನಿತ್ಯ ದೀಪ ಬೆಳೆಗಿ ದೇವಿಯನ್ನು ಆರಾಧಿಸುವುದರಿಂದ ಅವರಿಗೆ ಬೇಗನೇ ಕಂಕಣ ಬಲ ಕೂಡಿಬರುತ್ತದೆ ಎಂಬ ನಂಬಿಕೆಯಿದೆ.


ದೀಪದಲ್ಲಿ ರಾಜರಾಜೇಶ್ವರಿ ದೇವಿಯ ಸಾನಿಧ್ಯವಿರುತ್ತದಂತೆ. ಈಕೆ ದುರ್ಗೆ, ಲಕ್ಷ್ಮಿ ಮತ್ತು ಸರಸ್ವತಿಯ ಅಂಶವನ್ನೂ ಹೊಂದಿರುತ್ತಾಳೆ. ಹಾಗಾಗಿ ದೀಪಲಕ್ಷ್ಮಿಯನ್ನು ಪ್ರತಿನಿತ್ಯ ಅರಿಶಿನ, ಕುಂಕುಮ ಮತ್ತು ಹೂವುಗಳಿಂದ ಅಲಂಕರಿಸಿ ಪೂಜಿಸುವುದರಿಂದ ವಿವಾಹ ಮಾತ್ರವಲ್ಲ, ಎಲ್ಲಾ ರೀತಿಯ ಅಷ್ಟೈಶ್ವರ್ಯಗಳೂ ಸಿದ್ಧಿಸಿ ದೇವಿಯ ಅನುಗ್ರಹಕ್ಕೆ ಪಾತ್ರರಾಗುತ್ತಾರೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments