Select Your Language

Notifications

webdunia
webdunia
webdunia
webdunia

ರಾಹು ಕೇತು ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

ರಾಹು ಕೇತು ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?
ಬೆಂಗಳೂರು , ಭಾನುವಾರ, 29 ನವೆಂಬರ್ 2020 (08:19 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ರಾಹು ಕೇತುವಿನ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.


ರಾಹು ಕೇತುಗಳ ಪ್ರಭಾವದಿಂದ ಒಬ್ಬ ವ್ಯಕ್ತಿ ತಾಂತ್ರಿಕ ಕ್ಷೇತ್ರದಲ್ಲಿ ಹೆಸರು ಮಾಡುವ ಯೋಗ ಪಡೆಯುತ್ತಾನೆ. ಅಷ್ಟೇ ಅಲ್ಲ, ಈ ಗ್ರಹಗಳ ಪ್ರಭಾವದಿಂದ ಆಂತರಿಕವಾಗಿ ಒಬ್ಬ ವ್ಯಕ್ತಿ ಗಟ್ಟಿಯಾಗಿರುತ್ತಾನೆ. ಇವರು ತಾಂತ್ರಿಕ ಕ್ಷೇತ್ರ, ಔಷಧಕ್ಕೆ ಸಂಬಂಧಿಸಿದ ಕ್ಷೇತ್ರವಲ್ಲದೆ, ಒಬ್ಬ ಯೋಗಿ, ಸನ್ಯಾಸಿಯಾಗಿಯೂ ಹೆಸರು ಮಾಡಬಲ್ಲರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ