Webdunia - Bharat's app for daily news and videos

Install App

ರಾಹು ಕೇತು ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

Webdunia
ಭಾನುವಾರ, 29 ನವೆಂಬರ್ 2020 (08:19 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ರಾಹು ಕೇತುವಿನ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.


ರಾಹು ಕೇತುಗಳ ಪ್ರಭಾವದಿಂದ ಒಬ್ಬ ವ್ಯಕ್ತಿ ತಾಂತ್ರಿಕ ಕ್ಷೇತ್ರದಲ್ಲಿ ಹೆಸರು ಮಾಡುವ ಯೋಗ ಪಡೆಯುತ್ತಾನೆ. ಅಷ್ಟೇ ಅಲ್ಲ, ಈ ಗ್ರಹಗಳ ಪ್ರಭಾವದಿಂದ ಆಂತರಿಕವಾಗಿ ಒಬ್ಬ ವ್ಯಕ್ತಿ ಗಟ್ಟಿಯಾಗಿರುತ್ತಾನೆ. ಇವರು ತಾಂತ್ರಿಕ ಕ್ಷೇತ್ರ, ಔಷಧಕ್ಕೆ ಸಂಬಂಧಿಸಿದ ಕ್ಷೇತ್ರವಲ್ಲದೆ, ಒಬ್ಬ ಯೋಗಿ, ಸನ್ಯಾಸಿಯಾಗಿಯೂ ಹೆಸರು ಮಾಡಬಲ್ಲರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments