ರಾಹು ಕೇತು ಅಧಿಪತಿಯಾಗಿರುವ ಜಾತಕದ ವ್ಯಕ್ತಿಯ ಭವಿಷ್ಯ ಹೇಗಿರುತ್ತದೆ?

Webdunia
ಭಾನುವಾರ, 29 ನವೆಂಬರ್ 2020 (08:19 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. ರಾಹು ಕೇತುವಿನ ಪ್ರಭಾವ ಜಾತಕದಲ್ಲಿ ಹೆಚ್ಚಿದ್ದರೆ ಏನು ಪರಿಣಾಮ ಎಂದು ನೋಡೋಣ.


ರಾಹು ಕೇತುಗಳ ಪ್ರಭಾವದಿಂದ ಒಬ್ಬ ವ್ಯಕ್ತಿ ತಾಂತ್ರಿಕ ಕ್ಷೇತ್ರದಲ್ಲಿ ಹೆಸರು ಮಾಡುವ ಯೋಗ ಪಡೆಯುತ್ತಾನೆ. ಅಷ್ಟೇ ಅಲ್ಲ, ಈ ಗ್ರಹಗಳ ಪ್ರಭಾವದಿಂದ ಆಂತರಿಕವಾಗಿ ಒಬ್ಬ ವ್ಯಕ್ತಿ ಗಟ್ಟಿಯಾಗಿರುತ್ತಾನೆ. ಇವರು ತಾಂತ್ರಿಕ ಕ್ಷೇತ್ರ, ಔಷಧಕ್ಕೆ ಸಂಬಂಧಿಸಿದ ಕ್ಷೇತ್ರವಲ್ಲದೆ, ಒಬ್ಬ ಯೋಗಿ, ಸನ್ಯಾಸಿಯಾಗಿಯೂ ಹೆಸರು ಮಾಡಬಲ್ಲರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments