Webdunia - Bharat's app for daily news and videos

Install App

ಕುಜ ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

Webdunia
ಶನಿವಾರ, 13 ಏಪ್ರಿಲ್ 2019 (08:43 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ಕುಜನ ಅನುಗ್ರಹ: ರಕ್ತಕಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣಕ್ಕೆ ಅನ್ನಂ ಬ್ರಹ್ಮ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವ್ಯರ್ಥ ಮಾಡಬಾರದು. ನಿಯಮಿತವಾಗಿ ರಕ್ತದಾನ ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಿದರೆ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments