Webdunia - Bharat's app for daily news and videos

Install App

ಈ ರೀತಿ ಸಾಲಿಗ್ರಾಮ ಪೂಜೆ ಮಾಡಿದರೆ ಸಂಪತ್ತು ಅಧಿಕವಾಗುತ್ತದೆ

Webdunia
ಶುಕ್ರವಾರ, 24 ಜುಲೈ 2020 (08:43 IST)
ಬೆಂಗಳೂರು: ಸಾಲಿಗ್ರಾಮದಲ್ಲಿ  ಭಗವಾನ್ ವಿಷ್ಣುವಿನ ಸಾನಿಧ್ಯವಿದೆ ಎಂದು ನಂಬಲಾಗುತ್ತದೆ. ಅಷ್ಟಕ್ಕೂ ಸಾಲಿಗ್ರಾಮ ಪೂಜೆಯನ್ನು ಯಾವ ರೀತಿ ಮಾಡಬೇಕು?


ಮನೆಯಲ್ಲಿಯೇ ಸಾಲಿಗ್ರಾಮ ಪೂಜೆ ಮಾಡುವುದಿದ್ದರೆ ಪಂಚಾಮೃತದಿಂದ ಸ್ನಾನ ಮಾಡಿ ಶ್ರೀಗಂಧ ಹಚ್ಚಿ. ಬಳಿಕ ತುಳಸಿಯನ್ನು ಅರ್ಪಿಸಿ ಪೂಜೆ ಮಾಡಿ. ಹೀಗೇ ಪ್ರತಿನಿತ್ಯ ಭಕ್ತಿಯಿಂದ ಪೂಜೆ ಮಾಡಬೇಕು. ಇದರಿಂದ ಮನೆಯಲ್ಲಿ ದರಿದ್ರ ವಿನಾಶವಾಗಿ ಸಮೃದ್ಧಿಯಾಗುತ್ತದೆ. ನೆನಪಿರಲಿ, ಪೂಜೆ ಮಾಡುವಾಗ ನಿಮ್ಮ ಮನಸ್ಸು ದೇವರಲ್ಲಿ ಏಕಾಗ್ರತೆ ಹೊಂದಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments