ಈ ರೀತಿ ಸಾಲಿಗ್ರಾಮ ಪೂಜೆ ಮಾಡಿದರೆ ಸಂಪತ್ತು ಅಧಿಕವಾಗುತ್ತದೆ

Webdunia
ಶುಕ್ರವಾರ, 24 ಜುಲೈ 2020 (08:43 IST)
ಬೆಂಗಳೂರು: ಸಾಲಿಗ್ರಾಮದಲ್ಲಿ  ಭಗವಾನ್ ವಿಷ್ಣುವಿನ ಸಾನಿಧ್ಯವಿದೆ ಎಂದು ನಂಬಲಾಗುತ್ತದೆ. ಅಷ್ಟಕ್ಕೂ ಸಾಲಿಗ್ರಾಮ ಪೂಜೆಯನ್ನು ಯಾವ ರೀತಿ ಮಾಡಬೇಕು?


ಮನೆಯಲ್ಲಿಯೇ ಸಾಲಿಗ್ರಾಮ ಪೂಜೆ ಮಾಡುವುದಿದ್ದರೆ ಪಂಚಾಮೃತದಿಂದ ಸ್ನಾನ ಮಾಡಿ ಶ್ರೀಗಂಧ ಹಚ್ಚಿ. ಬಳಿಕ ತುಳಸಿಯನ್ನು ಅರ್ಪಿಸಿ ಪೂಜೆ ಮಾಡಿ. ಹೀಗೇ ಪ್ರತಿನಿತ್ಯ ಭಕ್ತಿಯಿಂದ ಪೂಜೆ ಮಾಡಬೇಕು. ಇದರಿಂದ ಮನೆಯಲ್ಲಿ ದರಿದ್ರ ವಿನಾಶವಾಗಿ ಸಮೃದ್ಧಿಯಾಗುತ್ತದೆ. ನೆನಪಿರಲಿ, ಪೂಜೆ ಮಾಡುವಾಗ ನಿಮ್ಮ ಮನಸ್ಸು ದೇವರಲ್ಲಿ ಏಕಾಗ್ರತೆ ಹೊಂದಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ವೃಶ್ಚಿಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ದಾರಿದ್ರ್ಯ ನಾಶಕ್ಕಾಗಿ ಗಣಪತಿಯ ಈ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಮುಂದಿನ ಸುದ್ದಿ
Show comments