Webdunia - Bharat's app for daily news and videos

Install App

ಈ ರೀತಿ ಸಾಲಿಗ್ರಾಮ ಪೂಜೆ ಮಾಡಿದರೆ ಸಂಪತ್ತು ಅಧಿಕವಾಗುತ್ತದೆ

Webdunia
ಶುಕ್ರವಾರ, 24 ಜುಲೈ 2020 (08:43 IST)
ಬೆಂಗಳೂರು: ಸಾಲಿಗ್ರಾಮದಲ್ಲಿ  ಭಗವಾನ್ ವಿಷ್ಣುವಿನ ಸಾನಿಧ್ಯವಿದೆ ಎಂದು ನಂಬಲಾಗುತ್ತದೆ. ಅಷ್ಟಕ್ಕೂ ಸಾಲಿಗ್ರಾಮ ಪೂಜೆಯನ್ನು ಯಾವ ರೀತಿ ಮಾಡಬೇಕು?


ಮನೆಯಲ್ಲಿಯೇ ಸಾಲಿಗ್ರಾಮ ಪೂಜೆ ಮಾಡುವುದಿದ್ದರೆ ಪಂಚಾಮೃತದಿಂದ ಸ್ನಾನ ಮಾಡಿ ಶ್ರೀಗಂಧ ಹಚ್ಚಿ. ಬಳಿಕ ತುಳಸಿಯನ್ನು ಅರ್ಪಿಸಿ ಪೂಜೆ ಮಾಡಿ. ಹೀಗೇ ಪ್ರತಿನಿತ್ಯ ಭಕ್ತಿಯಿಂದ ಪೂಜೆ ಮಾಡಬೇಕು. ಇದರಿಂದ ಮನೆಯಲ್ಲಿ ದರಿದ್ರ ವಿನಾಶವಾಗಿ ಸಮೃದ್ಧಿಯಾಗುತ್ತದೆ. ನೆನಪಿರಲಿ, ಪೂಜೆ ಮಾಡುವಾಗ ನಿಮ್ಮ ಮನಸ್ಸು ದೇವರಲ್ಲಿ ಏಕಾಗ್ರತೆ ಹೊಂದಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments