Webdunia - Bharat's app for daily news and videos

Install App

ಪೂಜೆಯ ಪೂರ್ಣ ಫಲ ದೊರೆಯಬೇಕಾದರೆ ಹೀಗೆ ಮಾಡಬೇಕು

Webdunia
ಶುಕ್ರವಾರ, 25 ಜನವರಿ 2019 (08:54 IST)
ಬೆಂಗಳೂರು: ಏನೇ ಪೂಜೆ ಪುನಸ್ಕಾರ ಮಾಡಿದರೂ ಆಡಂಭರ, ವೈಭವಕ್ಕಿಂತ ಅದನ್ನು ಎಷ್ಟು ಭಕ್ತಿಯಿಂದ, ಶ್ರದ್ಧೆಯಿಂದ, ಕ್ರಮ ಪ್ರಕಾರ ಮಾಡುತ್ತೇವೆ ಎನ್ನುವುದು ಮುಖ್ಯ.


ಪೂಜೆ ಸರಿಯಾದ ರೀತಿಯಲ್ಲಿ ಮಾಡಿದರೆ ಮಾತ್ರ ಅದರ ಫಲ ನಮಗೆ ಸಿಗುವುದು. ದೇವರ ಪೂಜೆ ಮಾಡುವ ಮೊದಲು ಸಂಕಲ್ಪ ಮಾಡಿದರೆ ಮಾತ್ರ ದೇವರಿಗೆ ನಿಮ್ಮ ಪ್ರಾರ್ಥನೆಗಳು ಬೇಗನೇ ತಲುಪುತ್ತವೆ.

ಗಣಪತಿ ಪೂಜೆ, ಮನೆದೇವರ ಪೂಜೆ ಮಾಡಿದರೆ ಮಾತ್ರ ಪೂರ್ಣ ಪೂಜಾ ಫಲ ದೊರೆಯುವುದು. ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ನಮಗೆ ರಕ್ಷಣೆ. ಮನೆ ದೇವರ ಪೂಜೆಯಿಲ್ಲದಿದ್ದರೆ ಯಾವ ದೇವರುಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ. ಎಂಥಾ ಕಷ್ಟ ಬಂದರೂ ನಮ್ಮ ಮನೆಯನ್ನು ರಕ್ಷಿಸುವವರು ಮನೆ ದೇವರೇ.

ಹೀಗಾಗಿ ಪೂಜಾ ಸಮಯದಲ್ಲಿ ಹಣೆಗೆ ಕುಂಕುಮ, ಗಂಧದ ತಿಲಕವಿಟ್ಟು, ಮಡಿ ವಸ್ತ್ರದಲ್ಲಿ ಕುಳಿತು ಭಕ್ತಿಯಿಂದ ಪೂಜೆ ಮಾಡಿದರೆ ಮಾತ್ರ ಪೂಜಾ ಫಲ ದೊರೆಯುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments