Webdunia - Bharat's app for daily news and videos

Install App

ದೇವರು ಬೇಡಿದ ವರ ಕೊಡಬೇಕಾದರೆ ಹೀಗೆ ಮಾಡಿ

Webdunia
ಸೋಮವಾರ, 8 ಏಪ್ರಿಲ್ 2019 (08:38 IST)
ಬೆಂಗಳೂರು: ಭಗವಂತನನ್ನ ಕಾಣಲು, ಸಂಪ್ರೀತಗೊಳಿಸಲು ಪ್ರಾಚಿನ ಕಾಲದಿಂದಲೂ ಋಷಿ ಮುನಿಗಳು ಕಂಡುಕೊಂಡ ಉಪಾಯಗಳು ಹೀಗಿವೆ.


1.       ಶರೀರವನ್ನು ನೀರು ಮತ್ತು ಯೋಗದಿಂದ ಮಡಿ ಮಾಡಿ.
2.       ಉಸಿರನ್ನು ಪ್ರಾಣಾಯಾಮದಿಂದ ಮಡಿ ಮಾಡಿ.
3.       ಮನಸ್ಸನ್ನು ಧ್ಯಾನದಿಂದ ಮಡಿ ಮಾಡಿ.
4.       ಬುದ್ಧಿಯನ್ನು ಆಧ್ಯಾತ್ಮಿಕ ಚಿಂತನೆಗಳಿಂದ ಮಡಿ ಮಾಡಿ.
5.       ನೆನಪುಗಳನ್ನು ಮನನ, ಸಚ್ಚಿಂತನೆಗಳಿಂದ ಮಡಿ ಮಾಡಿ.
6.       ಅಹಂಕಾರವನ್ನು ಸೇವೆಯಿಂದ ಮಡಿ ಮಾಡಿ.
7.       ಆತ್ಮವನ್ನು ಮೌನದಿಂದ ಮಡಿ ಮಾಡಿ.
8.       ಆಹಾರವನ್ನು ತಯಾರಿಸುವಾಗ, ಬಡಿಸುವಾಗ ಮತ್ತು ಭುಂಜಿಸುವಾಗ ಸಕಾರಾತ್ಮಕ ಚಿಂತನೆಗಳಿಂದ ಮಡಿ ಮಾಡಿ.
9.       ಸಂಪತ್ತನ್ನು ದಾನದಿಂದ ಮಡಿ ಮಾಡಿ.
10.   ಭಾವನೆಗಳನ್ನು ಭಗವಂತನಲ್ಲಿ ನಿಷ್ಕಾಮ ಪ್ರೇಮ ಮತ್ತು ಶರಣಾಗತಿ ಮೂಲಕ ಮಡಿ ಮಾಡಿ.

ಮಡಿ ಅಂದರೆ ಈ ರೀತಿ ಮಡಿ ಮಾಡಬೇಕು. ಅದು ನಿಜವಾದ ಮಡಿ. ಮನಸ್ಸಲ್ಲಿ ಬೇರೆ ರೀತಿ ಅಶಾಸ್ತ್ರೀಯ ಆಲೋಚನೆ, ಚಿಂತನೆ ತುಂಬಿಕೊಂಡರೆ ಭಗವಂತ ಒಲಿಯನು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments