Webdunia - Bharat's app for daily news and videos

Install App

ಗುರುವಾರ ರಾಯರನ್ನು ಈ ರೀತಿ ಪೂಜಿಸಿದರೆ ಬೇಡಿದ ವರ ಸಿಗುತ್ತದೆ!

Webdunia
ಗುರುವಾರ, 7 ನವೆಂಬರ್ 2019 (09:07 IST)
ಬೆಂಗಳೂರು: ಗುರುವಾರವೆಂದರೆ ಗುರು ರಾಘವೇಂದ್ರರ ದಿನ. ಈ ದಿನ ರಾಯರನ್ನು ಭಕ್ತಿಯಿಂದ ಬೇಡಿಕೊಂಡರೆ ಬೇಡಿದ ವರವನ್ನು ಕರುಣಿಸುತ್ತಾರೆ ಎಂಬ ನಂಬಿಕೆಯಿದೆ. ಆದರೆ ಆ ದಿನ ಹೇಗೆ ಪೂಜೆ ಮಾಡಬೇಕು ಗೊತ್ತಾ?


ಗುರುವಾರ ಬೆಳಿಗ್ಗೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಉಟ್ಟು ಶುದ್ಧ ತುಪ್ಪದಿಂದ ಐದು ದೀಪಗಳನ್ನು ಹಚ್ಚಿ ರಾಯರ ಮಠಕ್ಕೆ ತೆಗೆದುಕೊಂಡು ಹೋಗಿ ಆರತಿ ಮಾಡಿ ನಂತರ ಅದನ್ನು ರಾಯರ ಬಲಭಾಗಕ್ಕೆ ಸೇರುವಂತೆ ಇಟ್ಟು ಬನ್ನಿ. ಸತತ ಐದು ಗುರುವಾರ ಹೀಗೆ ಮಾಡುತ್ತಾ ಬಂದರೆ ನೀವು ಅಂದುಕೊಂಡಿದ್ದು ನೆರವೇರುತ್ತದೆ.

ಅದೇ ರೀತಿ ರಾಯರ ಮಠಕ್ಕೆ ಹೋದರೆ ಒಂದು ಬದಿಯಲ್ಲಿ ನಿಂತು ರಾಯರನ್ನು ನೇರವಾಗಿ ನೋಡುತ್ತಾ ಭಕ್ತಿಯಿಂದ ಕೈ ಮುಗಿದು ರಾಯರೇ ನನ್ನ ಜೀವನದ ಬಗ್ಗೆ ನಿಮಗೆ ಗೊತ್ತು, ನಾನು ಯಾವ ಕಷ್ಟದಿಂದ ಬಳಲುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿದಿದೆ. ಕೆಲವು ತಪ್ಪುಗಳನ್ನು ಮಾಡಿರುವೆ. ಕ್ಷಮಿಸಿ, ಮುನ್ನಡೆಸು ಎಂದು ಭಕ್ತಿಯಿಂದ ಬೇಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments