ಈ ದಾನ ಮಾಡಿದರೆ ಯಮದೂತರ ಭಯದಿಂದ ದೂರವಾಗಬಹುದು!

Webdunia
ಭಾನುವಾರ, 4 ಆಗಸ್ಟ್ 2019 (07:25 IST)
ಬೆಂಗಳೂರು: ಗರುಡ ಪುರಾಣದ ಪ್ರಕಾರ ಹತ್ತಿಯಿಂದ  ಮಾಡಿದ ಬಟ್ಟೆಗಳ ದಾನ ಮಾಡಿದವರು ಯಮದೂತರ ಭಯದಿಂದ ದೂರವಾಗಬಹುದು.

 
ಉಪ್ಪು ದಾನ ಮಾಡಿದವರು ಚಿತ್ರಗುಪ್ತನೇ ಮೊದಲುಗೊಂಡು ಇಡೀ ಯಮನ ಪರಿವಾರವನ್ನು ತೃಪ್ತಿಪಡಿಸಿದಂತಾಗುತ್ತದೆ. ಭತ್ತ, ಗೋಧಿ, ಹೆಸರು, ಉದ್ದು, ಅರಿಶಿನ, ಕಡಲೆ, ಜವೆ, ಈ ಧಾನ್ಯಗಳ ದಾನದಿಂದ ಸೌಮ್ಯ ಸೌರಿಪುರ, ಮೊದಲಾದ ನಗರಗಳ ದ್ವಾರದಲ್ಲಿರುವ ಪಾಲಕರು ತೃಪ್ತರಾಗುವರು.

ಇನ್ನು ಕೊಡೆ, ಪಾದರಕ್ಷೆ, ವಸ್ತ್ರ, ಮುದ್ರಿಕೆ, ಕಮಂಡಲು, ಪೀಠ, ಪಂಚಪಾತ್ರೆ, ತಾಮ್ರಪತ್ರೆ, ಅಕ್ಕಿ, ದನ, ಜನಿವಾರ ಹೀಗೆ ಒಂದೊಂದು ದಾನದಿಂದ ಒಂದೊಂದು ರೀತಿಯ ಫಲವನ್ನು ಪಡೆಯುತ್ತಾ ಹೋಗುತ್ತಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments