Webdunia - Bharat's app for daily news and videos

Install App

ಈ ದಾನ ಮಾಡಿದರೆ ಯಮದೂತರ ಭಯದಿಂದ ದೂರವಾಗಬಹುದು!

Webdunia
ಭಾನುವಾರ, 4 ಆಗಸ್ಟ್ 2019 (07:25 IST)
ಬೆಂಗಳೂರು: ಗರುಡ ಪುರಾಣದ ಪ್ರಕಾರ ಹತ್ತಿಯಿಂದ  ಮಾಡಿದ ಬಟ್ಟೆಗಳ ದಾನ ಮಾಡಿದವರು ಯಮದೂತರ ಭಯದಿಂದ ದೂರವಾಗಬಹುದು.

 
ಉಪ್ಪು ದಾನ ಮಾಡಿದವರು ಚಿತ್ರಗುಪ್ತನೇ ಮೊದಲುಗೊಂಡು ಇಡೀ ಯಮನ ಪರಿವಾರವನ್ನು ತೃಪ್ತಿಪಡಿಸಿದಂತಾಗುತ್ತದೆ. ಭತ್ತ, ಗೋಧಿ, ಹೆಸರು, ಉದ್ದು, ಅರಿಶಿನ, ಕಡಲೆ, ಜವೆ, ಈ ಧಾನ್ಯಗಳ ದಾನದಿಂದ ಸೌಮ್ಯ ಸೌರಿಪುರ, ಮೊದಲಾದ ನಗರಗಳ ದ್ವಾರದಲ್ಲಿರುವ ಪಾಲಕರು ತೃಪ್ತರಾಗುವರು.

ಇನ್ನು ಕೊಡೆ, ಪಾದರಕ್ಷೆ, ವಸ್ತ್ರ, ಮುದ್ರಿಕೆ, ಕಮಂಡಲು, ಪೀಠ, ಪಂಚಪಾತ್ರೆ, ತಾಮ್ರಪತ್ರೆ, ಅಕ್ಕಿ, ದನ, ಜನಿವಾರ ಹೀಗೆ ಒಂದೊಂದು ದಾನದಿಂದ ಒಂದೊಂದು ರೀತಿಯ ಫಲವನ್ನು ಪಡೆಯುತ್ತಾ ಹೋಗುತ್ತಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments