Webdunia - Bharat's app for daily news and videos

Install App

ಈ ದಾನ ಮಾಡಿದರೆ ಯಮದೂತರ ಭಯದಿಂದ ದೂರವಾಗಬಹುದು!

Webdunia
ಭಾನುವಾರ, 4 ಆಗಸ್ಟ್ 2019 (07:25 IST)
ಬೆಂಗಳೂರು: ಗರುಡ ಪುರಾಣದ ಪ್ರಕಾರ ಹತ್ತಿಯಿಂದ  ಮಾಡಿದ ಬಟ್ಟೆಗಳ ದಾನ ಮಾಡಿದವರು ಯಮದೂತರ ಭಯದಿಂದ ದೂರವಾಗಬಹುದು.

 
ಉಪ್ಪು ದಾನ ಮಾಡಿದವರು ಚಿತ್ರಗುಪ್ತನೇ ಮೊದಲುಗೊಂಡು ಇಡೀ ಯಮನ ಪರಿವಾರವನ್ನು ತೃಪ್ತಿಪಡಿಸಿದಂತಾಗುತ್ತದೆ. ಭತ್ತ, ಗೋಧಿ, ಹೆಸರು, ಉದ್ದು, ಅರಿಶಿನ, ಕಡಲೆ, ಜವೆ, ಈ ಧಾನ್ಯಗಳ ದಾನದಿಂದ ಸೌಮ್ಯ ಸೌರಿಪುರ, ಮೊದಲಾದ ನಗರಗಳ ದ್ವಾರದಲ್ಲಿರುವ ಪಾಲಕರು ತೃಪ್ತರಾಗುವರು.

ಇನ್ನು ಕೊಡೆ, ಪಾದರಕ್ಷೆ, ವಸ್ತ್ರ, ಮುದ್ರಿಕೆ, ಕಮಂಡಲು, ಪೀಠ, ಪಂಚಪಾತ್ರೆ, ತಾಮ್ರಪತ್ರೆ, ಅಕ್ಕಿ, ದನ, ಜನಿವಾರ ಹೀಗೆ ಒಂದೊಂದು ದಾನದಿಂದ ಒಂದೊಂದು ರೀತಿಯ ಫಲವನ್ನು ಪಡೆಯುತ್ತಾ ಹೋಗುತ್ತಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮಂಗಳವಾರ ತಪ್ಪದೇ ಈ ಹನುಮಾನ್ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments