‘ಓಂ’ ಹೇಳಿದರೆ ಅದರ ಲಾಭವೇನು ಗೊತ್ತಾ?

Webdunia
ಶುಕ್ರವಾರ, 26 ಜುಲೈ 2019 (08:47 IST)
ಬೆಂಗಳೂರು: ಹಿಂದೂ ಧರ್ಮದ ಅನುಸಾರ ‘ಓಂ’ ಗೆ ತನ್ನದೇ ಆದ ಮಹತ್ವವಿದೆ. ಓಂ ಕಾರ ಹೇಳುವುದರ ಮಹತ್ವವೇನು ಗೊತ್ತಾ? ಇದರಿಂದ ಶಾರೀರಿಕವಾಗಿ ಏನು ಲಾಭ ಗೊತ್ತಾ?


ಓಂ ಉಚ್ಚಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್ ಗ್ರಂಥಿ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗುತ್ತದೆ. ಓಂ ಉಚ್ಚರಿಸುವುದರಿಂದ ಭಯ ನಿವಾರಣೆಯಾಗುತ್ತದೆ.

ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ ಮತ್ತು ಒತ್ತಡ ದೂರ ಮಾಡುತ್ತದೆ. ಹೃದಯವನ್ನು ಆರೋಗ್ಯವಾಗಿಡುತ್ತದೆ. ಅಲ್ಲದೆ ರಕ್ತಸಂಚಾರವೂ ಸುಗಮವಾಗುತ್ತದೆ. ಪಚನ ಕ್ರಿಯೆ, ಸುಗವಾಗಿ, ಶ್ವಾಸಕೋಶದ ತೊಂದರೆಗಳೂ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments