Webdunia - Bharat's app for daily news and videos

Install App

ವೈಕುಂಠ ಏಕಾದಶಿ ದಿನ ಉಪವಾಸ ಮಾಡಬೇಕು ಯಾಕೆ?

Webdunia
ಗುರುವಾರ, 13 ಜನವರಿ 2022 (09:40 IST)
ಬೆಂಗಳೂರು: ಭಗವಾನ್ ಶ್ರೀ ಮಹಾವಿಷ್ಣು ಮತ್ತು ಆತನ ವಿವಿಧ ಅವತಾರಗಳಿಗೆ ಅರ್ಪಿತವಾದ ದೇವಾಲಯಗಳಲ್ಲಿ ಇಂದು ವೈಕುಂಠ ಏಕಾದಶಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ದಿನ ಉಪವಾಸ ಮಾಡುವುದು ಶ್ರೇಷ್ಠ ಎನ್ನಲಾಗುತ್ತದೆ.

ಇಂದು ಉಪವಾಸ ಮಾಡಿದರೆ ಉಳಿದೆಲ್ಲಾ ದಿನಗಳಲ್ಲಿ ಉಪವಾಸ ಮಾಡಿದಷ್ಟು ಪವಿತ್ರವಾಗಿರುತ್ತದೆ ಎಂದು ನಂಬಲಾಗಿದೆ. ಕೆಟ್ಟ ಯೋಚನೆಗಳನ್ನು ಬಿಟ್ಟು ಭಗವಂತನಲ್ಲಿ ಭಕ್ತಿಯಿಟ್ಟು ಇಂದು ಉಪವಾಸ ಮಾಡಿದರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ.

ಇಂದು ಉಪವಾಸದ ಜೊತೆಗೆ ಮಹಾವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನು ಪೂಜೆ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದಲ್ಲದೆ, ಸಕಲ ಪಾಪಗಳೂ ಪರಿಹಾರವಾಗಿ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ಅಲ್ಲದೆ, ಮರಣದ ನಂತರ ವೈಕುಂಠದಲ್ಲಿ ಸ್ಥಾನ ಸಿಗುತ್ತದೆ ಎಂಬ ನಂಬಿಕೆಯಿದೆ. ಅಲ್ಲದೆ ಬದುಕಿನಲ್ಲಿ ಯಾವುದೇ ಕಷ್ಟ ಕಾರ್ಪಣ್ಯಗಳೂ ನಮ್ಮನ್ನು ಬಾಧಿಸದು ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments