ಕುಂಕುಮಾರ್ಚನೆ ಮಾಡುವುದು ಯಾಕಾಗಿ ಗೊತ್ತಾ?

Webdunia
ಮಂಗಳವಾರ, 18 ಜೂನ್ 2019 (08:38 IST)
ಬೆಂಗಳೂರು: ಶ್ರೀದೇವಿಯ ಪೂಜೆ ಮಾಡುವಾಗ ಪ್ರಮುಖವಾಗಿ ಮಾಡುವ ಪೂಜೆಯೆಂದರೆ ಕುಂಕುಮಾರ್ಚನೆ. ದೇವಿಗೂ ಕುಂಕುಮಕ್ಕೂ ಏನು ಅಷ್ಟೊಂದು ಮಹತ್ವ ಎಂದು ನಿಮಗೆ ಗೊತ್ತಾ?


ಶ್ರೀದೇವಿಯ ಪೂಜೆಯಲ್ಲಿ ಕುಂಕುಮಾರ್ಚನೆ ಪ್ರಮುಖವಾಗಿದ್ದು ಅನಾದಿ ಕಾಲದಿಂದಲೂ ಈ ಆಚರಣೆಯಿದೆ. ದೇವಿ ಅರ್ಚನಾ ಪ್ರಿಯೆ. ಅಲಂಕಾರ ಪ್ರಿಯೆ. ಕುಂಕುಮ ಎನ್ನುವುದು ಸೌಭಾಗ್ಯದ ಪ್ರತೀಕ.

ಹೀಗಾಗಿ ಶುಕ್ರವಾರಗಳಂದು ದೇವಿಯ ನಾಮಸ್ಮರಣೆ ಮಾಡುತ್ತಾ ಒಂದೊಂದು ಚಿಟಿಕಿಯಂತೆ ಕುಂಕುಮಾರ್ಚನೆ ಮಾಡುತ್ತಾ ಪೂಜಿಸಿದರೆ ಮನೆಯಲ್ಲಿ ಸಕಲ ಸೌಭಾಗ್ಯಗಳು ತುಂಬಿ ತುಳುಕುತ್ತವೆ. ದೇವಿಯ ಅನುಗ್ರಹಕ್ಕೆ ಪಾತ್ರವಾಗಿ ಮುತ್ತೈದೆತನ ಸುದೀರ್ಘಕಾಲ ಬರುವುದು ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments