Webdunia - Bharat's app for daily news and videos

Install App

ಕುಂಕುಮಾರ್ಚನೆ ಮಾಡುವುದು ಯಾಕಾಗಿ ಗೊತ್ತಾ?

Webdunia
ಮಂಗಳವಾರ, 18 ಜೂನ್ 2019 (08:38 IST)
ಬೆಂಗಳೂರು: ಶ್ರೀದೇವಿಯ ಪೂಜೆ ಮಾಡುವಾಗ ಪ್ರಮುಖವಾಗಿ ಮಾಡುವ ಪೂಜೆಯೆಂದರೆ ಕುಂಕುಮಾರ್ಚನೆ. ದೇವಿಗೂ ಕುಂಕುಮಕ್ಕೂ ಏನು ಅಷ್ಟೊಂದು ಮಹತ್ವ ಎಂದು ನಿಮಗೆ ಗೊತ್ತಾ?


ಶ್ರೀದೇವಿಯ ಪೂಜೆಯಲ್ಲಿ ಕುಂಕುಮಾರ್ಚನೆ ಪ್ರಮುಖವಾಗಿದ್ದು ಅನಾದಿ ಕಾಲದಿಂದಲೂ ಈ ಆಚರಣೆಯಿದೆ. ದೇವಿ ಅರ್ಚನಾ ಪ್ರಿಯೆ. ಅಲಂಕಾರ ಪ್ರಿಯೆ. ಕುಂಕುಮ ಎನ್ನುವುದು ಸೌಭಾಗ್ಯದ ಪ್ರತೀಕ.

ಹೀಗಾಗಿ ಶುಕ್ರವಾರಗಳಂದು ದೇವಿಯ ನಾಮಸ್ಮರಣೆ ಮಾಡುತ್ತಾ ಒಂದೊಂದು ಚಿಟಿಕಿಯಂತೆ ಕುಂಕುಮಾರ್ಚನೆ ಮಾಡುತ್ತಾ ಪೂಜಿಸಿದರೆ ಮನೆಯಲ್ಲಿ ಸಕಲ ಸೌಭಾಗ್ಯಗಳು ತುಂಬಿ ತುಳುಕುತ್ತವೆ. ದೇವಿಯ ಅನುಗ್ರಹಕ್ಕೆ ಪಾತ್ರವಾಗಿ ಮುತ್ತೈದೆತನ ಸುದೀರ್ಘಕಾಲ ಬರುವುದು ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments