Webdunia - Bharat's app for daily news and videos

Install App

ಸಂಧ್ಯಾವಂದನೆ ಮಾಡುವುದರ ಮಹತ್ವವೇನು ಗೊತ್ತಾ?

Webdunia
ಮಂಗಳವಾರ, 5 ಫೆಬ್ರವರಿ 2019 (09:04 IST)
ಬೆಂಗಳೂರು: ಪ್ರತಿನಿತ್ಯ ಸಂಧ್ಯಾವಂದನೆ ಮಾಡುವ ಕ್ರಮವನ್ನು ಕೆಲವರು ಇಂದಿಗೂ ಉಳಿಸಿಕೊಂಡಿದ್ದಾರೆ. ಈ ರೀತಿ ಸಂಧ್ಯಾವಂದನೆ ಮಾಡುವುದರ ಮಹತ್ವವೇನು ಗೊತ್ತಾ?


ಸಂಧ್ಯಾವಂದನೆ ನಮ್ಮಲ್ಲಿ ಒಂದು ರೀತಿಯ ಶಿಸ್ತು ಮೂಡಿಸುತ್ತದೆ ಸರಿಯಾದ ಸಮಯದಲ್ಲಿ ದಿನದಲ್ಲಿ ಮೂರು ಬಾರಿ ಸಂಧ್ಯಾವಂದನೆ ಮಾಡುವುದರಿಂದ ಒಂದು ರೀತಿಯ ಶಿಸ್ತು ತಂತಾನೇ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗುತ್ತದೆ.

ಸಂಧ್ಯಾವಂದನೆಯಲ್ಲಿ ಸಂಕಲ್ಪ ಮತ್ತು ಪ್ರವರ ಹೇಳುವುದರಿಂದ ನಮ್ಮ ಪೂರ್ವಜರೊಡನೆ ಸಂಬಂಧ ಕಲ್ಪಿಸಿದಂತಾಗುತ್ತದೆ. ಅಲ್ಲದೆ ಇದು ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.

ಪ್ರಾಣಾಯಾಮ ಮತ್ತು ಗಾಯತ್ರೀ ಮಂತ್ರವನ್ನು ದಿನದಲ್ಲಿ 6 ಬಾರಿ ಪಠಿಸುವುದರಿಂದ ನಮ್ಮ ಮಾನಸಿಕ ಆತಂಕಗಳು ಶಾಂತವಾಗುತ್ತದೆ. ಪ್ರಾತಃಕಾಲದಲ್ಲಿ ಮತ್ತು ಸಂಜೆಯಲ್ಲಿ ಸಂದ್ಯಾವಂದನೆ ಮಾಡುವುದರಿಂದ ಏಕಾಗ್ರತೆ ಹೆಚ್ಚುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments