ತುಳಸಿ ಪೂಜೆಯನ್ನು ಹೀಗೆ ಮಾಡಿದರೆ ಧನಾಗಮನವಾಗುತ್ತದೆ!

Webdunia
ಭಾನುವಾರ, 31 ಮಾರ್ಚ್ 2019 (08:49 IST)
ಬೆಂಗಳೂರು: ತುಳಸೀ ದೇವಿಯ ಕೃಪಾಕಟಾಕ್ಷ ನಮ್ಮ ಮೇಲಿದ್ದರೆ, ಮನೆಯಲ್ಲಿ ದಾರಿದ್ರ್ಯಕ್ಕೆ ಜಾಗವಿರದು. ಸಕಲ ಐಶ್ವರ್ಯ ಪ್ರಾಪ್ತಿಗಾಗಿ ತುಳಸಿಯನ್ನು ಪೂಜಿಸಬೇಕು.


ಪ್ರತೀ ವರ್ಷದ ಕಾರ್ತಿಕ ಮಾಸದ ಶುದ್ಧ ದ್ವಾದಶಿ ದಿನ ತುಳಸಿ ಪೂಜೆ ಮಾಡಲೇಬೇಕು. ಕಾರ್ತಿಕ ಮಾಸದಲ್ಲಿ ತುಳಸಿ ಗಿಡದ ಸುತ್ತಲೂ ನೆಲ್ಲಿಕಾಯಿ ದೀಪವನ್ನು ಬೆಳಗಿಸಿ ಪೂಜಿಸಿದರೆ  ಹಣದ ಸಮಸ್ಯೆಗಳು ದೂರವಾಗುವುದು.

ತುಳಸಿ ಗಿಡ ಮನೆಯ ಮುಂದಿದ್ದರೆ ಅದು ನೆಲದಿಂದ ಸ್ವಲ್ಪ ಎತ್ತರದಲ್ಲಿರುವಂತೆ ನೋಡಿಕೊಳ್ಳಬೇಕು. ಹಾಗೆಯೇ ಸ್ನಾನಕ್ಕಿಂತ ಮೊದಲು ಮತ್ತು ಊಟವಾದ ನಂತರ ತುಳಸಿ ಎಲೆ ಬಿಡಿಸಬಾರದು.

ತುಳಸಿ ಪೂಜೆ ಮಾಡುವಾಗ ಸಿಹಿ ನೈವೇದ್ಯ ಮಾಡುವುದನ್ನು ಮರೆಯಬೇಡಿ. ಲಕ್ಷ್ಮೀ ಪೂಜೆ ಮಾಡುವವರು ಮೊದಲು ತುಳಸಿ ಪೂಜೆ ಮಾಡಿದರೆ ಫಲ ಹೆಚ್ಚು. ಇಂತಹ ಶ್ರೇಯಸ್ಕರವಾದ ತುಳಸಿಯನ್ನು ನಿತ್ಯವೂ ಪೂಜಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments