Webdunia - Bharat's app for daily news and videos

Install App

ನೂತನ ಮನೆ, ಕಟ್ಟಡ ಪ್ರವೇಶಕ್ಕೆ ಮೊದಲು ವಾಸ್ತು ಹೋಮ ಮಾಡುವುದೇಕೆ?

Webdunia
ಮಂಗಳವಾರ, 12 ಫೆಬ್ರವರಿ 2019 (09:30 IST)
ಬೆಂಗಳೂರು: ಹೊಸ ಮನೆ ಕಟ್ಟಿ ಅದರ ಗೃಹ ಪ್ರವೇಶಕ್ಕೆ ಮೊದಲು ಅಥವಾ ಹೊಸ ಕಟ್ಟಡ ನಿರ್ಮಿಸಿ ಅದರ ಉದ್ಘಾಟನೆಗೆ ಮೊದಲು ಪುರೋಹಿತರು ವಾಸ್ತು ಹೋಮ ಮಾಡಬೇಕು ಎನ್ನುವುದನ್ನು ಕೇಳಿರುತ್ತೇವೆ. ಅಸಲಿಗೆ ವಾಸ್ತು ಹೋಮ ಮಾಡುವುದೇಕೆ ಗೊತ್ತಾ?


ಒಂದು ಕಟ್ಟದಲ್ಲಿ ವಾಸ್ತುವಿನ ದೋಷಗಳು ವ್ಯಕ್ತಿಯನ್ನು ಅನೇಕ ತೊಂದರೆಗಳಿಗೆ ಸಿಲುಕಿಸಬಹುದು. ಪ್ರಮುಖ ಬದಲಾವಣೆಯನ್ನು ಸಾಕ್ಷಿಗೊಳಿಸಲು ಸರಿಯಾಗಿ ಅವುಗಳನ್ನು ಪರಿಹರಿಸುವ ಸಲುವಾಗಿ ವಾಸ್ತು ಶಾಂತಿ ಹೋಮ ಸೂಕ್ತವಾಗಿದೆ.

ವಾಸ್ತು ಶಾಂತಿ ಹೋಮ ನಿಖರವಾದ ಅಗತ್ಯಗಳನ್ನು ಪೂರೈಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಂದ ಪರಿಹಾರ ಒದಗಿಸುತ್ತದೆ. ಮನೆ ಅಥವಾ ಕಚೇರಿಯಲ್ಲಿ ನಗದು ಹರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಆರೋಗ್ಯ, ಸಮಸ್ಯೆಗಳನ್ನು ಕಡಿಮೆ ಮಾಡುವುದರ ಮೂಲಕ ಜೀವನದ ಗುಣಮಟ್ಟ ಸುಧಾರಿಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments