ನೂತನ ಮನೆ, ಕಟ್ಟಡ ಪ್ರವೇಶಕ್ಕೆ ಮೊದಲು ವಾಸ್ತು ಹೋಮ ಮಾಡುವುದೇಕೆ?

Webdunia
ಮಂಗಳವಾರ, 12 ಫೆಬ್ರವರಿ 2019 (09:30 IST)
ಬೆಂಗಳೂರು: ಹೊಸ ಮನೆ ಕಟ್ಟಿ ಅದರ ಗೃಹ ಪ್ರವೇಶಕ್ಕೆ ಮೊದಲು ಅಥವಾ ಹೊಸ ಕಟ್ಟಡ ನಿರ್ಮಿಸಿ ಅದರ ಉದ್ಘಾಟನೆಗೆ ಮೊದಲು ಪುರೋಹಿತರು ವಾಸ್ತು ಹೋಮ ಮಾಡಬೇಕು ಎನ್ನುವುದನ್ನು ಕೇಳಿರುತ್ತೇವೆ. ಅಸಲಿಗೆ ವಾಸ್ತು ಹೋಮ ಮಾಡುವುದೇಕೆ ಗೊತ್ತಾ?


ಒಂದು ಕಟ್ಟದಲ್ಲಿ ವಾಸ್ತುವಿನ ದೋಷಗಳು ವ್ಯಕ್ತಿಯನ್ನು ಅನೇಕ ತೊಂದರೆಗಳಿಗೆ ಸಿಲುಕಿಸಬಹುದು. ಪ್ರಮುಖ ಬದಲಾವಣೆಯನ್ನು ಸಾಕ್ಷಿಗೊಳಿಸಲು ಸರಿಯಾಗಿ ಅವುಗಳನ್ನು ಪರಿಹರಿಸುವ ಸಲುವಾಗಿ ವಾಸ್ತು ಶಾಂತಿ ಹೋಮ ಸೂಕ್ತವಾಗಿದೆ.

ವಾಸ್ತು ಶಾಂತಿ ಹೋಮ ನಿಖರವಾದ ಅಗತ್ಯಗಳನ್ನು ಪೂರೈಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಂದ ಪರಿಹಾರ ಒದಗಿಸುತ್ತದೆ. ಮನೆ ಅಥವಾ ಕಚೇರಿಯಲ್ಲಿ ನಗದು ಹರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಆರೋಗ್ಯ, ಸಮಸ್ಯೆಗಳನ್ನು ಕಡಿಮೆ ಮಾಡುವುದರ ಮೂಲಕ ಜೀವನದ ಗುಣಮಟ್ಟ ಸುಧಾರಿಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ
Show comments