Webdunia - Bharat's app for daily news and videos

Install App

ಮನೆಯಲ್ಲಿ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ದಿಕ್ಕಿಗೆ ಇದನ್ನು ಇರಿಸಿ

Webdunia
ಬುಧವಾರ, 14 ಅಕ್ಟೋಬರ್ 2020 (09:15 IST)
ಬೆಂಗಳೂರು: ಮನೆಯಲ್ಲಿ ಗೆಲುವು, ಅಭಿವೃದ್ಧಿ, ಹಣಕಾಸಿನ ವಿಚಾರದಲ್ಲಿ ಗೆಲುವು ಕಂಡುಬರುತ್ತಿಲ್ಲವೆಂದು ಕೊರಗುತ್ತಿದ್ದೀರಾ? ಹಾಗಿದ್ದರೆ ದಕ್ಷಿಣ ದಿಕ್ಕಿನಲ್ಲಿ ಈ ಮೂರ್ತಿಯನ್ನು ಇರಿಸಿ.


ಮನೆಯ ದಕ್ಷಿಣ ದಿಕ್ಕು ಗೆಲುವು, ಲೋಕಪ್ರಿಯತೆಯ ಕುರುಹು ಎನ್ನಲಾಗುತ್ತದೆ. ಹೀಗಾಗಿ ಈ ದಿಕ್ಕಿನಲ್ಲಿ ನಾಗಲೋಟ ಓಡುತ್ತಿರುವ ಕುದುರೆಯ ಮೂರ್ತಿಯನ್ನು ಇಟ್ಟರೆ ವಾಸ್ತು ಪ್ರಕಾರ ನಿಮಗೆ ಶ್ರೇಯೋಭಿವೃದ್ಧಿ ಗ್ಯಾರಂಟಿ. ಮಾಡುವ ಕೆಲಸದಲ್ಲೂ ಯಶಸ್ಸು, ಕೀರ್ತಿ ಸಂಪಾದಿಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments