ಮನೆಯಲ್ಲಿ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ದಿಕ್ಕಿಗೆ ಇದನ್ನು ಇರಿಸಿ

Webdunia
ಬುಧವಾರ, 14 ಅಕ್ಟೋಬರ್ 2020 (09:15 IST)
ಬೆಂಗಳೂರು: ಮನೆಯಲ್ಲಿ ಗೆಲುವು, ಅಭಿವೃದ್ಧಿ, ಹಣಕಾಸಿನ ವಿಚಾರದಲ್ಲಿ ಗೆಲುವು ಕಂಡುಬರುತ್ತಿಲ್ಲವೆಂದು ಕೊರಗುತ್ತಿದ್ದೀರಾ? ಹಾಗಿದ್ದರೆ ದಕ್ಷಿಣ ದಿಕ್ಕಿನಲ್ಲಿ ಈ ಮೂರ್ತಿಯನ್ನು ಇರಿಸಿ.


ಮನೆಯ ದಕ್ಷಿಣ ದಿಕ್ಕು ಗೆಲುವು, ಲೋಕಪ್ರಿಯತೆಯ ಕುರುಹು ಎನ್ನಲಾಗುತ್ತದೆ. ಹೀಗಾಗಿ ಈ ದಿಕ್ಕಿನಲ್ಲಿ ನಾಗಲೋಟ ಓಡುತ್ತಿರುವ ಕುದುರೆಯ ಮೂರ್ತಿಯನ್ನು ಇಟ್ಟರೆ ವಾಸ್ತು ಪ್ರಕಾರ ನಿಮಗೆ ಶ್ರೇಯೋಭಿವೃದ್ಧಿ ಗ್ಯಾರಂಟಿ. ಮಾಡುವ ಕೆಲಸದಲ್ಲೂ ಯಶಸ್ಸು, ಕೀರ್ತಿ ಸಂಪಾದಿಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments