Webdunia - Bharat's app for daily news and videos

Install App

ಮನೆಯಲ್ಲಿ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ದಿಕ್ಕಿಗೆ ಇದನ್ನು ಇರಿಸಿ

Webdunia
ಬುಧವಾರ, 14 ಅಕ್ಟೋಬರ್ 2020 (09:15 IST)
ಬೆಂಗಳೂರು: ಮನೆಯಲ್ಲಿ ಗೆಲುವು, ಅಭಿವೃದ್ಧಿ, ಹಣಕಾಸಿನ ವಿಚಾರದಲ್ಲಿ ಗೆಲುವು ಕಂಡುಬರುತ್ತಿಲ್ಲವೆಂದು ಕೊರಗುತ್ತಿದ್ದೀರಾ? ಹಾಗಿದ್ದರೆ ದಕ್ಷಿಣ ದಿಕ್ಕಿನಲ್ಲಿ ಈ ಮೂರ್ತಿಯನ್ನು ಇರಿಸಿ.


ಮನೆಯ ದಕ್ಷಿಣ ದಿಕ್ಕು ಗೆಲುವು, ಲೋಕಪ್ರಿಯತೆಯ ಕುರುಹು ಎನ್ನಲಾಗುತ್ತದೆ. ಹೀಗಾಗಿ ಈ ದಿಕ್ಕಿನಲ್ಲಿ ನಾಗಲೋಟ ಓಡುತ್ತಿರುವ ಕುದುರೆಯ ಮೂರ್ತಿಯನ್ನು ಇಟ್ಟರೆ ವಾಸ್ತು ಪ್ರಕಾರ ನಿಮಗೆ ಶ್ರೇಯೋಭಿವೃದ್ಧಿ ಗ್ಯಾರಂಟಿ. ಮಾಡುವ ಕೆಲಸದಲ್ಲೂ ಯಶಸ್ಸು, ಕೀರ್ತಿ ಸಂಪಾದಿಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments