Webdunia - Bharat's app for daily news and videos

Install App

ಸಂಪತ್ತು ವೃದ್ಧಿಗೆ ತಿಜೋರಿಯಲ್ಲಿ ಈ ವಸ್ತು ಇಡಿ

Webdunia
ಗುರುವಾರ, 29 ಅಕ್ಟೋಬರ್ 2020 (09:21 IST)
ಬೆಂಗಳೂರು: ಮನೆಯಲ್ಲಿ ಸಂಪತ್ತು  ವೃದ್ಧಿಯಾಗಬೇಕಂಬ ಆಸೆ ಯಾರಿಗಿರಲ್ಲ ಹೇಳಿ? ಇದಕ್ಕೆ ನೀವು ಮಾಡಬಹುದಾದ ಸಿಂಪಲ್ ಕೆಲಸವೊಂದು ಇಲ್ಲಿದೆ.


ಮನೆಯಲ್ಲಿ ಲಕ್ಷ್ಮೀ, ಸಂಪತ್ತು ಹೆಚ್ಚಾಗಬೇಕಾದರೆ ನೀವು ಒಂದು ಸರಳ ಕೆಲಸ ಮಾಡಿದರೆ ಸಾಕು. ನಿಮ್ಮ ಹಣ, ಚಿನ್ನಾಭರಣವಿಡುವ ಕಪಾಟಿನಲ್ಲಿ ಒಂದು ತುಂಡು ಅರಸಿನದ ತುಂಡು ಇಡಿ. ಇದು ಸಮೃದ್ಧಿಯ ಸಂಕೇತವಾಗಿದ್ದು, ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಸಂಪತ್ತು ವೃದ್ಧಿಗೆ ಕಾರಣವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments