Webdunia - Bharat's app for daily news and videos

Install App

ಉಪವಾಸವಿದ್ದು ಶಿವ-ಪಾರ್ವತಿಯ ಪೂಜೆ ಮಾಡಿದರೆ ಮುತ್ತೈದೆಯರಿಗೆ ಶ್ರೇಷ್ಠ

Webdunia
ಮಂಗಳವಾರ, 1 ಮಾರ್ಚ್ 2022 (12:35 IST)
ಬೆಂಗಳೂರು: ಇಂದು ಮಹಾಶಿವರಾತ್ರಿ. ದಂಪತಿ ಎಂದರೆ ಹೇಗಿರಬೇಕು ಎಂಬುದಕ್ಕೆ ಶ್ರೇಷ್ಠ ಉದಾಹರಣೆ ಶಿವ ಮತ್ತು ಪಾರ್ವತಿ ದೇವಿ. ಈ ದಿನ ಮುತ್ತೈದೆಯರು ಶಿವ-ಪಾರ್ವತಿಯರನ್ನು ಪೂಜೆ ಮಾಡಿದರೆ ಆಗುವ ಲಾಭವೇನು ಗೊತ್ತಾ?

ಇಂದು ಉಪವಾಸ ವ್ರತ ಕೈಗೊಂಡು ಶಿವ ಪಾರ್ವತಿಯರಿಗೆ ಬಿಲ್ವ ಪತ್ರೆಯಿಂದ ಅರ್ಚಿಸಿ ಪೂಜೆ ಮಾಡಿದರೆ ಮುತ್ತೈದೆ ಭಾಗ್ಯ ಗಟ್ಟಿಯಾಗುತ್ತದೆ. ಅಂತೆಯೇ ದಾಂಪತ್ಯದಲ್ಲಿನ ವಿರಸ, ಹೊಂದಾಣಿಕೆ ಕೊರತೆ, ಭಿನ್ನಾಭಿಪ್ರಾಯಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ.

ಮದುವೆಯಾಗದ ಕನ್ಯಾಮಣಿಗಳು ಇಂದು ಶಿವನನ್ನು ಬಿಲ್ವ ಪತ್ರೆಯಿಂದ ಅರ್ಚಿಸಿ ಭಕ್ತಿಯಿಂದ ಪೂಜೆ ಮಾಡುವುದರಿಂದ ಶಿವನಂತೆಯೇ ಅನುರೂಪನಾದ ಪತಿ ಸಿಗುತ್ತಾನೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments