ಮದುವೆ ಓಕೆ... ಮೂಹೂರ್ತ ಯಾಕೆ ಗೊತ್ತಾ ?

Webdunia
ಮಂಗಳವಾರ, 27 ಸೆಪ್ಟಂಬರ್ 2016 (13:47 IST)
ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ಮಂಗಳಮಯವಾದ ಸಂಸ್ಕಾರ.ಗುರುಹಿರಿಯರು ಪ್ರಾಪ್ತವಯಸ್ಸಿಗೆ ಬಂದ ತಮ್ಮ ವರನಿಗೆ ಸೂಕ್ತವಾದ ವಧುವನ್ನು ಅನ್ವೇಷಿಸಿ ಸುಂದರ ದಾಂಪತ್ಯ ಜೀವನ ನಡೆಸಲೆಂಬ ಸದಾಶಯದೊಂದಿಗೆ ವಧು-ವರರಿಗೆ ಬಾಂಧವ್ಯ ಬೆಸೆಯುವ ಸುಮಧುರವಾದ ಕ್ಷಣ. 

ಇಂತಹ ಸುಮಧುರವಾದ ಕ್ಷಣವು ಜೀವನಪರ್ಯಂತ ಸುಖವನ್ನು ನೀಡುವಂತೆ ಮಾಡಿ, ಪರಸ್ಪರ ಅರಿಯುವಿಕೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ‘ ವಿವಾಹ ಸಮಯ’ ವನ್ನು ನಿಗದಿಮಾಡಲಾಗುತ್ತದೆ. 
 
ಸಾಮಾನ್ಯವಾಗಿ ಸಪ್ತಮಸ್ಥಿತಿ, ಗ್ರಹದೆಸೆ,ಅಥವಾ ಸಪ್ತಮವನ್ನು ವೀಕ್ಷಿಸುವ ಗ್ರಹದೆಸೆ ಸಪ್ತಮಾದಿ ಪತಿಯ ದಶಾ ಭುಕ್ತಿಯಕಾಲಗಳು,ಲಗ್ನಾಧಿಪತಿಯು ಸಪ್ತಮಭಾವದಲ್ಲಿ ಸಂಚರಿಸುವಾಗ ಶುಕ್ರ ಮತ್ತು ಸಪ್ತಮಾಧಿಪತಿ ಗೋಚಾರದಲ್ಲಿ ಲಗ್ನಾಧಿಪತಿ ಸ್ಥಿತರಾಶಿ ಮತ್ತು ಅದರ ನವಾಂಶ ತ್ರಿಕೋಣದಲ್ಲಿ ಸಂಚರಿಸುವಾಗ ವಿವಾಹ ಸಮಯವನ್ನು ನಿಷ್ಕರ್ಷಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಾಶಕ್ಕಾಗಿ ಗಣಪತಿಯ ಈ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments