Webdunia - Bharat's app for daily news and videos

Install App

ನಿರಪರಾಧಿಯನ್ನು ಸತಾಯಿಸಿದರೆ ಅದರ ಫಲವೇನಾಗುತ್ತದೆ ಗೊತ್ತಾ?

Webdunia
ಶುಕ್ರವಾರ, 1 ಫೆಬ್ರವರಿ 2019 (09:07 IST)
ಬೆಂಗಳೂರು: ನೂರು ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಕಾನೂನಿನಲ್ಲಿ ಹೇಳುತ್ತಾರೆ. ಇದು ಧಾರ್ಮಿಕವಾಗಿಯೂ ಸತ್ಯ ವಿಚಾರ.


ನಿರಪರಾಧಿಗಳಿಗೆ, ಸಜ್ಜನರಿಗೆ ತೊಂದರೆ ಕೊಡುವುದು, ಸತಾಯಿಸುವುದು, ಕೇಡು ಬಯಸುವುದು ಮಾಡಿದರೆ ಅದರ ಫಲವನ್ನು ಮುಂದಿನ ಜನ್ಮದಲ್ಲಿ ಮನುಷ್ಯ ಉಣ್ಣಬೇಕಾಗುತ್ತದೆ.

ನಿಮ್ಮಿಂದ ಕೆಡುಕಾದ ವ್ಯಕ್ತಿಗಳು ಮುಂದಿನ ಜನ್ಮದಲ್ಲಿ ನಿಮ್ಮ ಶತ್ರುವಾಗಿ ಹುಟ್ಟಿ ಅದರ ದುಪ್ಪಟ್ಟು  ವೈರತ್ವ ಸಾಧಿಸುತ್ತಾರಂತೆ. ಹಾಗಾಗಿ ಯಾರಿಗೂ ಕೇಡು ಬಯಸದೇ ಸಜ್ಜನರ ಹಾದಿಯಲ್ಲಿ ನಡೆದರೆ ನಮಗೆ ಈ ಜನ್ಮ ಮಾತ್ರವಲ್ಲ, ಜನ್ಮ ಜನ್ಮಾಂತರದಲ್ಲೂ ಒಳಿತಾಗುವುದು ಎಂಬುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments