ನಿರಪರಾಧಿಯನ್ನು ಸತಾಯಿಸಿದರೆ ಅದರ ಫಲವೇನಾಗುತ್ತದೆ ಗೊತ್ತಾ?

Webdunia
ಶುಕ್ರವಾರ, 1 ಫೆಬ್ರವರಿ 2019 (09:07 IST)
ಬೆಂಗಳೂರು: ನೂರು ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಕಾನೂನಿನಲ್ಲಿ ಹೇಳುತ್ತಾರೆ. ಇದು ಧಾರ್ಮಿಕವಾಗಿಯೂ ಸತ್ಯ ವಿಚಾರ.


ನಿರಪರಾಧಿಗಳಿಗೆ, ಸಜ್ಜನರಿಗೆ ತೊಂದರೆ ಕೊಡುವುದು, ಸತಾಯಿಸುವುದು, ಕೇಡು ಬಯಸುವುದು ಮಾಡಿದರೆ ಅದರ ಫಲವನ್ನು ಮುಂದಿನ ಜನ್ಮದಲ್ಲಿ ಮನುಷ್ಯ ಉಣ್ಣಬೇಕಾಗುತ್ತದೆ.

ನಿಮ್ಮಿಂದ ಕೆಡುಕಾದ ವ್ಯಕ್ತಿಗಳು ಮುಂದಿನ ಜನ್ಮದಲ್ಲಿ ನಿಮ್ಮ ಶತ್ರುವಾಗಿ ಹುಟ್ಟಿ ಅದರ ದುಪ್ಪಟ್ಟು  ವೈರತ್ವ ಸಾಧಿಸುತ್ತಾರಂತೆ. ಹಾಗಾಗಿ ಯಾರಿಗೂ ಕೇಡು ಬಯಸದೇ ಸಜ್ಜನರ ಹಾದಿಯಲ್ಲಿ ನಡೆದರೆ ನಮಗೆ ಈ ಜನ್ಮ ಮಾತ್ರವಲ್ಲ, ಜನ್ಮ ಜನ್ಮಾಂತರದಲ್ಲೂ ಒಳಿತಾಗುವುದು ಎಂಬುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಲಕ್ಷ್ಮೀ ದೇವಿಯ ಅನುಗ್ರಹ ಸಿಗಬೇಕಾದರೆ ಶುಕ್ರವಾರ ಮಾಡಲೇಬೇಕಾದ ಕೆಲಸಗಳು

ಮುಂದಿನ ಸುದ್ದಿ
Show comments