ಜಾತಕದಲ್ಲಿ ಈ ದೋಷವಿದ್ದರೆ ವಿಚ್ಛೇದನ ಸಾಧ್ಯತೆ ಹೆಚ್ಚು!

Webdunia
ಬುಧವಾರ, 12 ಡಿಸೆಂಬರ್ 2018 (08:44 IST)
ಬೆಂಗಳೂರು: ಪತಿ-ಪತ್ನಿ ವಿರಸ, ವಿಚ್ಛೇದನ ಇತ್ತೀಚೆಗಿನ ದಿನಗಳಲ್ಲಿ ಸಾಮಾನ್ಯವೆಂಬಂತೆ ಆಗಿಬಿಟ್ಟಿದೆ. ದಂಪತಿ ನಡುವೆ ವಿರಸ ಮೂಡಲು, ವಿಚ್ಛೇದನವಾಗಲು ಕಾರಣವಾಗುವ ಜಾತಕದ ದೋಷಗಳೇನು ಗೊತ್ತಾ?


ಹಿಂದೂ ಸಂಪ್ರದಾಯಸ್ಥ ಕುಟುಂಬದವರು ಮದುವೆಗೆ ಮೊದಲು ಜಾತಕವನ್ನು ಪರಾಮರ್ಶಿಸಿಯೇ ಮುಂದುವರಿಯುತ್ತಾರೆ. ಜಾತಕದಲ್ಲಿ ಕುಜ, ರಾಹು, ರವಿ ಮತ್ತು ಶನಿಯ ಸ್ಥಾನ ದಂಪತಿ ನಡುವಿನ ಸರಸ-ವಿರಸಕ್ಕೆ ಮೂಲ ಕಾರಣವಾಗುತ್ತದೆ.

ಈ ಗ್ರಹಗಳ ಸ್ಥಾನಕ್ಕೆ ಅನುಗುಣವಾಗಿ ಪತಿ-ಪತ್ನಿಯರ ನಡುವಿನ ಸಂಬಂಧ ಎಷ್ಟು ಗಟ್ಟಿಯಾಗಿರುತ್ತದೆ ಎಂದು ನಿರ್ಧಾರವಾಗುತ್ತದೆ. ಕುಜ, ರಾಹು ಅಥವಾ ಶನಿ ಎಂಟನೇ ಮನೆಯಲ್ಲಿದ್ದರೆ ವಿಚ್ಛೇದನಕ್ಕೆ ಕಾರಣವಾಗುತ್ತದೆ. ಶನಿ ಬೇಗನೇ ವಿಚ್ಛೇದನ ಸಿಗದಂತೆ ಮಾಡುತ್ತಾನೆ. ಇಂತಹ ಸಂದರ್ಭದಲ್ಲಿ ಸಂಬಂಧಗಳಲ್ಲಿ ನೋವು, ವಿರಸ ಹೆಚ್ಚಿರುತ್ತದೆ. ರವಿ ದಾಂಪತ್ಯ ಜೀವನದ ಖುಷಿ-ವಿರಸವನ್ನು ನಿರ್ಧರಿಸಲು ಪ್ರಮುಖನಾಗುತ್ತಾನೆ. ಈ ಅಂಶಗಳನ್ನು ಜಾತಕದಲ್ಲಿ ಗಮನಿಸಿ ಮುಂದುವರಿದರೆ ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಗ್ರಹಗತಿಗಳ ದೋಷ ನಿವಾರಣೆಗೆ ನವಗ್ರಹ ಕವಚಂ ಸ್ತೋತ್ರ ಓದಿ

ದೀಪಾವಳಿ ಸಂದರ್ಭದಲ್ಲಿ ಯಾವ ರಾಶಿಯವರು ಯಾವ ಲಕ್ಷ್ಮೀ ಮಂತ್ರ ಹೇಳಬೇಕು ನೋಡಿ

ಶುಕ್ರವಾರ ಶ್ರೀ ಧನಲಕ್ಷ್ಮಿ ಸ್ತೋತ್ರವನ್ನು ತಪ್ಪದೇ ಓದಿ

ದೀಪಾವಳಿ ದಿನ ಯಾವ ರಾಶಿಯವರು ಯಾವ ಬಟ್ಟೆ ಹಾಕಿಕೊಂಡರೆ ಅದೃಷ್ಟ ನೋಡಿ

ಮುಂದಿನ ಸುದ್ದಿ
Show comments