Webdunia - Bharat's app for daily news and videos

Install App

ಭಾನುವಾರ 9 ಗಂಟೆಗೆ 9 ನಿಮಿಷ ದೀಪ ಬೆಳಗುವುದರ ಹಿಂದಿನ ಜ್ಯೋತಿಷ್ಯ ರಹಸ್ಯವೇನು ಗೊತ್ತಾ?

Webdunia
ಶನಿವಾರ, 4 ಏಪ್ರಿಲ್ 2020 (09:36 IST)
ನವದೆಹಲಿ: ಪ್ರಧಾನಿ ಮೋದಿ ಭಾನುವಾರ ಅಂದರೆ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷ ಲೈಟ್ ಆಫ್ ಮಾಡಿ ದೀಪ ಬೆಳಗಲು ರಾಷ್ಟ್ರಕ್ಕೆ ಕರೆ ನೀಡಿದ್ದಾರೆ. ಈ ಮೂಲಕ ಕೊರೋನಾ ವಿರುದ್ಧ ಹೋರಾಡಲು ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ಸೂಚಿಸೋಣ ಎಂದಿದ್ದಾರೆ.


ಆದರೆ ಪ್ರಧಾನಿ ಈ ರೀತಿ 9 ರ ಸಂಖ್ಯೆಯನ್ನು ವಿಶೇಷವಾಗಿ ಹೇಳಲು ಜ್ಯೋತಿಷ್ಯ ಶಾಸ್ತ್ರದಲ್ಲಿ ವಿಶೇಷ ಕಾರಣವಿದೆ. ಭಾನುವಾರ 5 ನೇ ಪ್ರದೋಷ ಕಾಲವಿದೆ. ಪ್ರದೋಷ ಕಾಲವೆಂದರೆ ಶಿವನಿಗೆ ಅತ್ಯಂತ ಪ್ರಿಯ.

ಭಾನುವಾರ ಎಂದರೆ ಸೂರ್ಯ ಅಧಿಪತಿ. ಸೂರ್ಯ ಕುಜನ ಮಿತ್ರ. 9 ಎಂದರೆ ಕುಜನ ಸಂಖ್ಯೆ. ದೀಪ ಕುಜನ ತತ್ವ, ಕುಜ ರಾಹುವಿನ ಶತ್ರು. ರಾಹು ವೈರಸ್ ಗೆ ಅಧಿಪತಿ. ರಾಹುವನ್ನು ಓಡಿಸಲು ಕುಜನ ಅಸ್ತ್ರ. ಇದೇ ಕಾರಣಕ್ಕೆ ಭಾನುವಾರದಂದು 9 ಗಂಟೆ 9 ನಿಮಿಷ ದೀಪ ಬೆಳಗಿದರೆ ಉತ್ತಮ ಎನ್ನುತ್ತದೆ ಜ್ಯೋತಿಷ್ಯಾಸ್ತ್ರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments