Webdunia - Bharat's app for daily news and videos

Install App

ರುದ್ರಾಭಿಷೇಕ ಮಾಡುವುದು ಹೇಗೆ? ಯಾವಾಗ?

Webdunia
ಶುಕ್ರವಾರ, 8 ಮಾರ್ಚ್ 2019 (08:44 IST)
ಬೆಂಗಳೂರು: ಶಿವನಿಗೆ ಪ್ರಿಯವಾದ ರುದ್ರಾಭಿಷೇಕ ಮಾಡುವುದರಿಂದ ಸಕಲ ಪಾಪ ಪರಿಹಾರವಾಗಿ ಜೀವನದಲ್ಲಿ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹಾಗಿದ್ದರೆ ರುದ್ರಾಭಿಷೇಕ ಯಾವಾಗ? ಹೇಗೆ ಮಾಡಬೇಕು? ಇಲ್ಲಿ ನೋಡಿ.


ಯಾವುದೇ ದಿನ ಅಥವಾ ಸೋಮವಾರ, ಶಿವರಾತ್ರಿ ದಿನ ರುದ್ರಾಭಿಷೇಕ ಮಾಡುವುದು ವಿಶೇಷವೇ. ರುದ್ರಾಭಿಷೇಕದಲ್ಲಿ ಬಳಕೆಯಾಗುವುದು ಶುದ್ಧ ನೀರು. ಶುದ್ಧ ನೀರಿಗೆ ಸಾಧ್ಯವಾದರೆ ಸ್ವಲ್ಪ ಗಂಗಾ ತೀರ್ಥ, ತುಳಸಿ, ಎಳೆನೀರು, ಯಾವುದೇ ಹಣ್ಣಿನ ರಸ,ಹಾಲು, ಮೊಸರು, ತುಪ್ಪ, ಜೇನು, ಗಂಧ, ವಿಭೂತಿ ಇತ್ಯಾದಿ ಸೇರಿಸಬಹುದು.

ಈ ಪವಿತ್ರ ನೀರನ್ನು ಒಂದು ಬೆಳ್ಳಿ ಚಮಚ ಅಥವಾ ಧಾರಾ ಪಾತ್ರೆ ಬಳಸಿ ಶಿವಲಿಂಗದ ಶಿರಕ್ಕೆ ಸತತವಾಗಿ ಬೀಳುವಂತೆ ನೋಡಿಕೊಳ್ಳಬೇಕು. ನಂತರ ಶಿವಸಹಸ್ರನಾಮವನ್ನು ಭಕ್ತಿಯಿಂದ ಪಠಿಸುತ್ತಾ, ಏಕಾಗ್ರತೆಯಿಂದ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಾ ಬನ್ನಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments