Webdunia - Bharat's app for daily news and videos

Install App

ಸಂಸಾರದಲ್ಲಿ ನಿತ್ಯ ಕಲಹವೇ? ಹಾಗಿದ್ದರೆ ಈ ದೇವರ ಸೇವೆ ಮಾಡಿ

Webdunia
ಶುಕ್ರವಾರ, 5 ಏಪ್ರಿಲ್ 2019 (08:40 IST)
ಬೆಂಗಳೂರು: ಗಲಾಟೆಗಳಿಲ್ಲದ ಸಂಸಾರಗಳಿರುವುದಿಲ್ಲ. ಆದರೆ ಗಲಾಟೆಯೇ ಸಂಸಾರವಾದರೆ ಅಂತಹ ಮನೆ ಸುಖವಾಗಿರಲಾರದು. ಗಂಡ-ಹೆಂಡಿರ ಮಧ್ಯೆ ನಿತ್ಯವೂ ಕಲಹವಾಗುತ್ತಿದ್ದರೆ ಅದಕ್ಕೆ ಏನು ಪರಿಹಾರ ನೋಡೋಣ.

 
ಪ್ರತಿ ನಿತ್ಯ ಕಲಹ, ಅಸಮಧಾನಗಳಿರುವ ಮನೆಯಲ್ಲಿ ದಂಪತಿ ಸಮೇತ ಶುಚೀರ್ಭೂತರಾಗಿ ಸುಬ್ರಹ್ಮಣ್ಯ ಸ್ವಾಮಿಯ ಅಷ್ಟೋತ್ತರ ಪಠಿಸಿ ಪೂಜೆ ಮಾಡಬೇಕು. ಬಳಿಕ ವೃದ್ಧ ದಂಪತಿಗಳಿಗೆ ಫಲ ತಾಂಬೂಲ ದಾನ ಮಾಡಬೇಕು. ಹೀಗೆ ಮಾಡುವುದರಿಂದ ಕಲಹ, ಅಸಮಾಧಾನಗಳು ದೂರವಾಗಿ ಮನೆಯಲ್ಲಿ ನೆಮ್ಮದಿ ನೆಲೆಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments