ಸಂಸಾರದಲ್ಲಿ ನಿತ್ಯ ಕಲಹವೇ? ಹಾಗಿದ್ದರೆ ಈ ದೇವರ ಸೇವೆ ಮಾಡಿ

Webdunia
ಶುಕ್ರವಾರ, 5 ಏಪ್ರಿಲ್ 2019 (08:40 IST)
ಬೆಂಗಳೂರು: ಗಲಾಟೆಗಳಿಲ್ಲದ ಸಂಸಾರಗಳಿರುವುದಿಲ್ಲ. ಆದರೆ ಗಲಾಟೆಯೇ ಸಂಸಾರವಾದರೆ ಅಂತಹ ಮನೆ ಸುಖವಾಗಿರಲಾರದು. ಗಂಡ-ಹೆಂಡಿರ ಮಧ್ಯೆ ನಿತ್ಯವೂ ಕಲಹವಾಗುತ್ತಿದ್ದರೆ ಅದಕ್ಕೆ ಏನು ಪರಿಹಾರ ನೋಡೋಣ.

 
ಪ್ರತಿ ನಿತ್ಯ ಕಲಹ, ಅಸಮಧಾನಗಳಿರುವ ಮನೆಯಲ್ಲಿ ದಂಪತಿ ಸಮೇತ ಶುಚೀರ್ಭೂತರಾಗಿ ಸುಬ್ರಹ್ಮಣ್ಯ ಸ್ವಾಮಿಯ ಅಷ್ಟೋತ್ತರ ಪಠಿಸಿ ಪೂಜೆ ಮಾಡಬೇಕು. ಬಳಿಕ ವೃದ್ಧ ದಂಪತಿಗಳಿಗೆ ಫಲ ತಾಂಬೂಲ ದಾನ ಮಾಡಬೇಕು. ಹೀಗೆ ಮಾಡುವುದರಿಂದ ಕಲಹ, ಅಸಮಾಧಾನಗಳು ದೂರವಾಗಿ ಮನೆಯಲ್ಲಿ ನೆಮ್ಮದಿ ನೆಲೆಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯೆಗೆ ಸಂಬಂಧಿಸಿದ ಸಮಸ್ಯೆಯಾಗುತ್ತಿದ್ದರೆ ಈ ಸರಸ್ವತಿ ಸ್ತೋತ್ರ ಓದಿ

ಮಂಗಳವಾರ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಶಿವನ ಅನುಗ್ರಹಕ್ಕೆ ಚಂದ್ರಶೇಖರಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಮುಂದಿನ ಸುದ್ದಿ
Show comments