ಸಂಸಾರದಲ್ಲಿ ನಿತ್ಯ ಕಲಹವೇ? ಹಾಗಿದ್ದರೆ ಈ ದೇವರ ಸೇವೆ ಮಾಡಿ

Webdunia
ಶುಕ್ರವಾರ, 5 ಏಪ್ರಿಲ್ 2019 (08:40 IST)
ಬೆಂಗಳೂರು: ಗಲಾಟೆಗಳಿಲ್ಲದ ಸಂಸಾರಗಳಿರುವುದಿಲ್ಲ. ಆದರೆ ಗಲಾಟೆಯೇ ಸಂಸಾರವಾದರೆ ಅಂತಹ ಮನೆ ಸುಖವಾಗಿರಲಾರದು. ಗಂಡ-ಹೆಂಡಿರ ಮಧ್ಯೆ ನಿತ್ಯವೂ ಕಲಹವಾಗುತ್ತಿದ್ದರೆ ಅದಕ್ಕೆ ಏನು ಪರಿಹಾರ ನೋಡೋಣ.

 
ಪ್ರತಿ ನಿತ್ಯ ಕಲಹ, ಅಸಮಧಾನಗಳಿರುವ ಮನೆಯಲ್ಲಿ ದಂಪತಿ ಸಮೇತ ಶುಚೀರ್ಭೂತರಾಗಿ ಸುಬ್ರಹ್ಮಣ್ಯ ಸ್ವಾಮಿಯ ಅಷ್ಟೋತ್ತರ ಪಠಿಸಿ ಪೂಜೆ ಮಾಡಬೇಕು. ಬಳಿಕ ವೃದ್ಧ ದಂಪತಿಗಳಿಗೆ ಫಲ ತಾಂಬೂಲ ದಾನ ಮಾಡಬೇಕು. ಹೀಗೆ ಮಾಡುವುದರಿಂದ ಕಲಹ, ಅಸಮಾಧಾನಗಳು ದೂರವಾಗಿ ಮನೆಯಲ್ಲಿ ನೆಮ್ಮದಿ ನೆಲೆಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments