Webdunia - Bharat's app for daily news and videos

Install App

ಜಾತಕದಲ್ಲಿರುವ ಕೇತುವಿನಿಂದ ಯಾವೆಲ್ಲಾ ಸಮಸ್ಯೆ ಬರುತ್ತದೆ?

Krishnaveni K
ಮಂಗಳವಾರ, 16 ಜನವರಿ 2024 (10:58 IST)
ಬೆಂಗಳೂರು: ಯಾರಾದರೂ ಏನಾದರೂ ಕೆಡುಕು ಮಾಡುತ್ತಿದ್ದರೆ ಅವರಿಗೆ ರಾಹು-ಕೇತುಗಳು ಎಂದು ಹಿಡಿಶಾಪ ಹಾಕುತ್ತೇವೆ. ಹಾಗಿದ್ದರೆ ಕೇತು ಗ್ರಹನ ಪರಿಣಾಮ ನಮ್ಮ ಮೇಲೆ ಯಾವ ರೀತಿ ಇರುತ್ತದೆ ನೋಡೋಣ.

ಜಾತಕದಲ್ಲಿ ಕೇತು ಗ್ರಹ ಪ್ರಬಲನಾಗಿದ್ದಾಗ ನಮ್ಮ ಜೀವನದಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಅನೇಕ ತೊಂದರೆ, ಕಷ್ಟ-ನಷ್ಟಗಳನ್ನು ಎದುರಿಸಬೇಕಾದೀತು. ಉದ್ಯೋಗದಲ್ಲಿ ತೊಂದರೆ, ಉದ್ಯೋಗ ನಷ್ಟ ಸಾಧ‍್ಯತೆಯಿದೆ. ಅಥವಾ ನಮ್ಮ ವೃತ್ತಿ ಜೀವನದಲ್ಲಿ ನಾವು ಅಂದುಕೊಂಡಂತೇ ಬೆಳವಣಿಗೆ ಸಾಧ್ಯವಾಗದೇ ಹೋಗಬಹುದು. ಕೆಲವೊಂದು ಅಡೆತಡೆಗಳು ಬರುವ ಸಾಧ‍್ಯತೆಯಿದೆ.

ಮಾನಸಿಕವಾಗಿಯೂ ಕೇತು ಗ್ರಹ ನಮಗೆ ಕಷ್ಟಗಳನ್ನು ಕೊಡುತ್ತಾನೆ. ಕೇತುವಿನ ಕಾರಣದಿಂದ ಮನಸ್ಸಿಗೆ ಒಂದು ರೀತಿಯ ಅಶಾಂತಿ, ನೆಮ್ಮದಿಯ ಕೊರತೆ, ಕೌಟುಂಬಿಕ ಸಮಸ್ಯೆಗಳು ಬರಬಹುದು. ಅಥವಾ ಮಾನಸಿಕವಾಗಿ ಕಾಡುವ ಆತಂಕ, ಒತ್ತಡ ಮುಂತಾದ ಮನೋವ್ಯಾದಿಗಳಿಗೂ ಕೇತು ಕಾರಣವಾಗುತ್ತಾನೆ.

ಇಂತಹ ಸಂದರ್ಭದಲ್ಲಿ ನಾವು ಮುಖ್ಯವಾಗಿ ಪೂಜೆ ಮಾಡಬೇಕಾಗಿರುವುದು ವಿಘ‍್ನ ವಿನಾಶಕ ಗಣೇಶನನ್ನು. ಅಲ್ಲದೆ, ಕೇತುವಿನ ಮಂತ್ರ ಅಥವಾ ಕೇತು ಶಾಂತಿ ಮಾಡಿಸಿದರೆ ಪರಿಹಾರ ಕಂಡುಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ದೋಷ ಇರುವವರು ತಪ್ಪದೇ ಈ ಶನಿ ಮಂತ್ರವನ್ನು ಜಪಿಸಿ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments