Webdunia - Bharat's app for daily news and videos

Install App

ಈ ಬೆರಳಿಗೆ ಈ ಉಂಗುರ ಹಾಕಿದರೆ ನಿಮ್ಮ ದುಂದು ವೆಚ್ಚದ ಬುದ್ಧಿ ನಿಯಂತ್ರಣಕ್ಕೆ ಬರುತ್ತದೆ!

Webdunia
ಭಾನುವಾರ, 6 ಡಿಸೆಂಬರ್ 2020 (08:58 IST)
ಬೆಂಗಳೂರು: ಕೆಲವರಿಗೆ ಗಳಿಸಿದ ಹಣವನ್ನು ಕೂಡಿಟ್ಟುಕೊಳ್ಳಲು ಗೊತ್ತಿರಲ್ಲ. ಕೈಗೆ ಹಣ ಬಂದ ತಕ್ಷಣವೇ ಖರ್ಚು ಮಾಡಬೇಕು. ಅಂತಹವರಿಗೆ ಒಂದು ಉಪಾಯ ಇಲ್ಲಿದೆ.


ಗುರುವಾರದಂದು ನಿಮ್ಮ ತೋರುಬೆರಳಿಗೆ ಚಿನ್ನದ ಉಂಗುರ ಹಾಕಿಕೊಳ್ಳಿ. ಇದರಿಂದ ನಿಮಗೆ ಅನಗತ್ಯವಾಗಿ ಹಣ ಖರ್ಚು ಮಾಡುವ ಬುದ್ಧಿ ನಿಯಂತ್ರಣಕ್ಕೆ ಬರುತ್ತದೆ. ನಾನು ದುಂದು  ವೆಚ್ಚ ಮಾಡಬಾರದು ಎನ್ನುವ ಮನೋಭಾವ ತನ್ನಿಂತಾನೇ ನಿಮ್ಮಲ್ಲಿ ಬೆಳೆಯಲು ಶುರುವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments